Saturday, July 27, 2024

Mysuru Warriors

ಮಹಾರಾಜ ಟ್ರೋಫಿ ಟಿ20: ಇಂದು ಮೈಸೂರು-ಗುಲ್ಬರ್ಗಾ ಕ್ವಾಲಿಫೈಯರ್ ಕದನ 

https://www.youtube.com/watch?v=bRO9VW2wivw ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ. ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...

ನಿಹಾಲ್‌ ಮಿಂಚು, ಕ್ವಾಲಿಫಯರ್‌2ಕ್ಕೆ ಮೈಸೂರು ವಾರಿಯರ್ಸ್‌

https://www.youtube.com/watch?v=PtpeCDE7eJk ಬೆಂಗಳೂರು: ಆರಂಭಿಕ ಆಟಗಾರ ನಿಹಾಲ್‌ ಉಳ್ಳಾಲ್‌ (77*) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ 5 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಮೈಸೂರು ವಾರಿಯರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಕ್ವಾಲಿಫಯರ್‌2 ತಲುಪಿದೆ. 165 ರನ್‌ಗಳ ಜಯದ ಗುರಿಯನ್ನು ಹೊತ್ತ ಮೈಸೂರು ವಾರಿಯರ್ಸ್‌ ಕೊನೆಯ ಕ್ಷಣದಲ್ಲಿ ಆನಂದ್‌ ದೊಡ್ಡಮನಿ ಅವರ ಬೌಲಿಂಗ್‌...

ಗುಲ್ಬರ್ಗಾ ಮಿಸ್ಟಿಕ್ಸ್‍ಗೆ ರೋಚಕ ಜಯ 

https://www.youtube.com/watch?v=xKP9wwtD1jY ಬೆಂಗಳೂರು: ನಾಯಕ ಮನೀಶ್ ಪಾಂಡೆ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ  ಮೈಸೂರು ವಾರಿಯರ್ಸ್ ವಿರುದ್ಧ  7 ರನ್‍ಗಳ ರೋಚಕ ಗೆಲುವು ಪಡೆಯಿತು. ಈ ಗೆಲುವಿನೊಂದಿಗೆ ಗುಲ್ಬರ್ಗಾ ಮೊದಲ ಸ್ಥಾನಕ್ಕೇರಿತು. ಚಿನ್ನಸ್ವಾಮಿ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ನಾಯಕ ಮನೀಶ್ ಪಾಂಡೆ ಅಜೇಯ 57, ಜೆಸ್ವತ್...

ಸೇಡು ತೀರಿಸಿಕೊಂಡ ಮೈಸೂರು ವಾರಿಯರ್ಸ್ 

https://www.youtube.com/watch?v=F9h68H7YPHo ಬೆಂಗಳೂರು:  ಪವನ್ ದೇಶಪಾಂಡೆ ಅಮೋಘ ಅರ್ಧ ಶತಕದ ನೆರೆವಿನಿಂದ ಮೈಸೂರು ವಾರಿಯರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಮೈಸೂರು ವಾರಿಯರ್ಸ್ ಸೋಲಿನ ಸೇಡು ತೀರಿಸಿಕೊಂಡಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ಮಂಗಳೂರು ತಂಡದ ಪರ ನಾಯಕ ಸಮರ್ಥ್...

ಶಿವಮೊಗ್ಗ  ಸ್ಟ್ರೈಕರ್ಸ್‍ಗೆ ಮೊದಲ ಗೆಲುವು

https://www.youtube.com/watch?v=6S7N85k_Qig ಬೆಂಗಳೂರು:  ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ  ಸ್ಟ್ರೈಕರ್ಸ್  ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...

ಹುಬ್ಬಳ್ಳಿ ಟೈಗರ್ಸ್ ಕಟ್ಟಿಹಾಕಿದ ಗುಲ್ಬರ್ಗಾ

https://www.youtube.com/watch?v=YW08luSkGRU ಬೆಂಗಳೂರು: ದೇವದತ್ ಪಡಿಕಲ್ (62 ರನ್) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ 9 ವಿಕೆಟ್‍ಗಳ ಜಯ ದಾಖಲಿಸಿತು. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಶುಕ್ರವಾರ ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಹುಬ್ಬಳ್ಳಿ ಪರ ಆರಂಭಿಕರಾಗಿ ಕಣಕ್ಕಿಳಿದ ಲುವಿನಿತ್ ಸಿಸೋಡಿಯಾ (30), ಮೊಹ್ಮದ್...

ಕರುಣ್ ನಾಯರ್ ಅಬ್ಬರ: ಹುಬ್ಬಳ್ಳಿ  ಟೈಗರ್ಸ್ ಮಣಿಸಿದ ಮೈಸೂರು ವಾರಿಯರ್ಸ್ 

https://www.youtube.com/watch?v=q8QORF6YZUU ಬೆಂಗಳೂರು:  ಕರುಣ್ ನಾಯರ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ  ಮೈಸೂರು ವಾರಿಯರ್ಸ್ ಹುಬ್ಬಳ್ಳಿ  ಟೈಗರ್ಸ್ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ವಡೆಯರ್ ಮೈದಾನದಲ್ಲಿ ನಡೆದ ಏಳನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ವಾರಿಯರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=9_7MkaQyuQs ಹುಬ್ಬಳ್ಳಿ ಟೈಗರ್ಸ್ ಪರ ಲುವಿನಿತ್ ಸಿಸೋಡಿಯಾ 38,  ಶಿವಕುಮಾರ್ 6, ನವೀನ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img