ಮೈಸೂರಿನಲ್ಲಿ ಮತ್ತೊಂದು ದೊಡ್ಡ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ, APK ಫೈಲ್ ಲಿಂಕ್ ಮೂಲಕ ಇಬ್ಬರು ಹಿರಿಯ ನಾಗರಿಕರಿಂದ ಒಟ್ಟು ₹44 ಲಕ್ಷಕ್ಕೂ ಹೆಚ್ಚು ಹಣವನ್ನು ದೋಚಿರುವ ಘಟನೆ ನಡೆದಿದೆ. ಈ ಘಟನೆ ನಗರದಲ್ಲಿ ಆತಂಕ ಹೆಚ್ಚಿಸಿದ್ದು, ಸೈಬರ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ಅನಾಮಿಕ ಸಂಖ್ಯೆಯಿಂದ ಬಂದಿದ್ದ APK ಫೈಲ್ ಅನ್ನು...
ಮೈಸೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಸರ್ಕಾರವು ನೂತನ ಮಹಿಳಾ ಪದವಿ ಪೂರ್ವ ಕಾಲೇಜನ್ನು ಆರಂಭಿಸಿದೆ. ಪ್ರಸಕ್ತ ಸಾಲಿನಿಂದಲೇ ಆರಂಭವಾಗುತ್ತಿರುವ ಈ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಲ್ಲಿ ಒಟ್ಟು 180 ಸೀಟುಗಳನ್ನು ಮೀಸಲಿಡಲಾಗಿದೆ. ಪ್ರತಿ ವಿಭಾಗಕ್ಕೂ 60 ಸೀಟುಗಳಂತೆ ಅವಕಾಶ ಕಲ್ಪಿಸಲಾಗಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿನಿಯರು...
ರೈಲ್ವೆ ಸುರಕ್ಷತೆಗೆ ಪ್ರಮುಖವಾಗಿರುವ ಸಿಗ್ನಲ್ ಕೇಬಲ್ ಕಳ್ಳತನ ಪ್ರಕರಣವನ್ನು Railway Protection Force (RPF) ಭೇದಿಸಿದ್ದು, ಕಳ್ಳತನ ಮಾಡಿದ್ದ ಸಾಮಗ್ರಿಯನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದೆ. ಮೈಸೂರಿನ ರೈಲ್ವೆ ವಿಭಾಗದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಕೆಲವು ದುಷ್ಕರ್ಮಿಗಳು ರೈಲ್ವೆ ಸಿಗ್ನಲ್ ವ್ಯವಸ್ಥೆಗೆ ಬಳಸುವ ಕೇಬಲ್ ಕತ್ತರಿಸಿ ಕದ್ದಿದ್ದರು ಎಂದು ತಿಳಿದುಬಂದಿದೆ. ಈ ಕೇಬಲ್ ರೈಲುಗಳ ಸುರಕ್ಷಿತ...
ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಅಂತ್ಯದವರೆಗೂ ಮಳೆ ಬರದೇ ಇದ್ದರೂ ಮೈಸೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗಲ್ಲ. ಅಂತ ವಾಣಿ ವಿಲಾಸ ನೀರು ಸರಬರಾಜು...
ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿಯ ದೊಡ್ಡ ಮೋರಿ ಗೋಡೆಯ ಮೇಲೆ ಸ್ಟೀಲ್ ಮಿರರ್ ಅಳವಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳಿಗೆ ಮೂತ್ರ ವಿಸರ್ಜನೆ ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸುವ...
ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33 ವೋಲ್ವೋ ಬಸ್ಗಳು ಸಂಚಾರ ಸ್ಥಗಿತಗೊಳಿಸಿ ಗುಜರಿಗೆ ಸೇರಲಿವೆ.
ಈ ಬಸ್ಗಳನ್ನು ದಿಢೀರ್ ಆಗಿ ಸೇವೆಯಿಂದ ತೆಗೆದುಹಾಕಲು ಕಾರಣ ಕೇಂದ್ರ ಸರ್ಕಾರದ ಸ್ಕ್ರ್ಯಾಪಿಂಗ್ ಪಾಲಿಸಿ. ಹೊಸ ನಿಯಮದ ಪ್ರಕಾರ, 15...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ.
ಗ್ರಾಮದ ಸಿದ್ದಮ್ಮ ಅವರ ಕುಟುಂಬ ತೆಂಗಿನ ಗರಿಯನ್ನು ಮೇಲ್ಚಾವಣಿಯಾಗಿ ಬಳಸಿಕೊಂಡು, ಬಿರುಕು ಬಿಟ್ಟ ಮಣ್ಣಿನ ಗೋಡೆಗಳ ಮನೆಯಲ್ಲೇ ವಾಸಿಸುತ್ತಿದೆ. ಮಳೆ ಮತ್ತು ಗಾಳಿಯಿಂದ ರಕ್ಷಣೆ ಪಡೆಯಲು ಮನೆಯ ಮೇಲ್ಭಾಗವನ್ನು ಪ್ಲಾಸ್ಟಿಕ್ ಟಾರ್ಪಲ್ ಹೊದಿಸಿ...
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ನಗರದ ಸರಸ್ವತಿಪುರಂ ನಿವಾಸಿ, 46 ವರ್ಷದ ಸಂಧ್ಯಾ ಮೃತರು. ಮನೆಯಲ್ಲಿ ಇರುವ ಕೋಣೆಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂಧ್ಯಾ ಪತ್ತೆಯಾಗಿದ್ದಾರೆ. ಮೂಲತಃ ಬೆಂಗಳೂರು ನಿವಾಸಿಯಾಗಿದ್ದ...
ಮೈಸೂರು ರೇಸ್ ಕೋರ್ಸ್ನಲ್ಲಿ ಗ್ಲಾಂಡರ್ಸ್ ಸೋಂಕಿನಿಂದ ಎರಡು ವರ್ಷದ ಕುದುರೆ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿನ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಒಟ್ಟು 598 ಕುದುರೆಗಳ ರಕ್ತ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈ ಪೈಕಿ ರೇಸ್ ಕೋರ್ಸ್ನ 477, ಕೆಎಸ್ಆರ್ಪಿ ಅಶ್ವಾರೋಹಿ ಪಡೆಯ 63 ಹಾಗೂ ನಗರದ...
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮದ ನಡುವೆ ಸಾಂಸ್ಕೃತಿಕ ನಗರಿ ಮೈಸೂರು ವಿಶೇಷವಾಗಿ ಮಿನುಗುತ್ತಿದೆ. 2025ಕ್ಕೆ ವಿದಾಯ ಹೇಳಿ 2026ನ್ನು ಸ್ವಾಗತಿಸಲು ಮೈಸೂರು ಅರಮನೆ ಹೂವಿನ ಅಲಂಕಾರದಲ್ಲಿ ಕಂಗೊಳಿಸುತ್ತಿದೆ. ಅರಮನೆ ಆವರಣದಲ್ಲಿ ನಡೆಯುತ್ತಿರುವ ಮಾಗಿ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನ ಪ್ರವಾಸಿಗರನ್ನು ಭಾರೀ ಸಂಖ್ಯೆಯಲ್ಲಿ ಆಕರ್ಷಿಸುತ್ತಿದ್ದು, ಈಶ್ವರನ ಹೂದೋಟ ಧರೆಗೆ ಇಳಿದ ಅನುಭವವನ್ನು ನೀಡುತ್ತಿದೆ.
11...
Political News: ರಾಜ್ಯ ಸಚಿವ ಸಂಪುಟ ಪುನರ್ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ...