Saturday, March 7, 2026

Mysuru

ಪೊಲೀಸ್ ಕಿರುಕುಳಕ್ಕೆ ಯುವಕ ಆತ್ಮಹತ್ಯೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು!

Mysuru News: ಮೈಸೂರು: ಬಿಳಿಗೆರೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಮೈಸೂರು SP ಸೀಮಾ ಲಾಟ್ಕರ್ ಅಮಾನತು ಮಾಡಿದ್ದಾರೆ. ನಂಜೇಶ್ ಹಾಗೂ ಪ್ರಸನ್ನಕುಮಾರ್ ಅಮಾನತುಗೊಂಡ ಸಿಬ್ಬಂದಿ. ಕರ್ತವ್ಯ ಲೋಪ ಅಡಿಯಲ್ಲಿ ಕ್ರಮಕ್ಕೆ ಆದೇಶಿಸಿದ್ದಾರೆ. ನವೆಂಬರ್ 12 ರಂದು ಬಿಳಿಗೆರೆ ಪೊಲೀಸರು ಕಿರಣ್ ಕುಮಾರ್ ಎಂಬ ಯುವಕನನ್ನು...

ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮಚ್ಚಿನಿಂದ ಹಲ್ಲೆ!

Mysuru News: ಮೈಸೂರು: ಮದುವೆಗಾಗಿ ಕೊಟ್ಟ ಸಾಲ ಹಿಂದಿರುಗಿ ಕೇಳಿದ ಕಾರಣಕ್ಕೆ ತಾಯಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಿ, ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕು ಗಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದ ಯುವತಿ ಸಂಗೀತಾಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಗಂಗೇನಹಳ್ಳಿಯ ಸೀನಾ, ಶಂಕರ, ಮಂಚಮ್ಮ, ಬೋರಮ್ಮ ಹಾಗೂ...

ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

Mysuru News: ಮೈಸೂರು: ಜಿಲ್ಲೆಯಲ್ಲಿ ಕಾಡು ಪ್ರಾಣಿ ಮಾನವ ಸಂಘರ್ಷ ಮುಂದುವರಿದಿದೆ. ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದೆ. ದನ ಮೇಯಿಸುತ್ತಿದ್ದ ರೈತ ವೀರಭದ್ರ ಭೋವಿ (70) ಎಂಬುವವರ ಮೇಲೆ ಹುಲಿ‌ ದಾಳಿ ಮಾಡಿದ್ದು ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗ್ರಾಮದ ಮತ್ತಿಮರದ ಜೇನುಕಟ್ಟೆಯ...

ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

Mysuru Crime News: ಮೈಸೂರು: ಪೊಲೀಸ್ ಅಧಿಕಾರಿಯಾಗಿದ್ದವರ ಮನೆ ಇದು ಎನ್ನುವ ಭಯ ಇಲ್ಲದೇ ಅವರ ಕಟ್ಟಡ ಬಾಡಿಗೆ ಪಡೆದು ವೇಶ್ಯಾವಾಟಿಕೆ  ದಂಧೆ ನಡೆಸುತ್ತಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆಯನ್ನು ಬಾಡಿಗೆ ಪಡೆದು ಫ್ಯಾಮಿಲಿ ಸಲೂನ್ ಹೆಸರಲ್ಲಿ ಮಹೇಶ್ ಎಂಬಾತ ವೇಶ್ಯಾವಾಟಿಕೆ...

ಹುಣಸೂರಿನಲ್ಲಿ ಕರ್ತವ್ಯನಿರತ ಹೋಂಗಾರ್ಡ್ ಮೇಲೆ ಹಲ್ಲೆ, ಆರೋಪಿ ಬಂಧನ

Hunasuru: ಹುಣಸೂರು: ಕರ್ತವ್ಯ ನಿರತ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಣಸೂರು ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ಮೂರ್ತಿರಾವ್ ಪುತ್ರ ಅರವಿಂದ್ ಬಂಧಿತ ಆರೋಪಿ. ಮಂಗಳವಾರ ಸಂಜೆ ಸ್ನೇಹಿತನೊಂದಿಗೆ ಬಂದಿದ್ದ ಅರವಿಂದ ನೋ ಪಾರ್ಕಿಗ್ ಸ್ಥಳದಲ್ಲಿ ತನ್ನ ಬೈಕ್...

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ: ಸಂಗ್ರಹ ಘಟಕದ ಬಳಿ ಚರಂಡಿಗೆ ಪೋಲಾಗುತ್ತಿರುವ ನೀರು

Mysuru: ಹುಣಸೂರು: ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಸರಬರಾಜಾಗುತ್ತಿರುವ ಕುಡಿಯುವ ಕಾವೇರಿ ನೀರು ಇಲ್ಲಿನ ನಗರಸಭೆ ನೀರು ಸಂಗ್ರಹ ಘಟಕದ ಬಳಿ ಹೆಚ್ಚಿನ ಪ್ರಮಾಣದಲ್ಲಿ ಪೋಲಾಗಿ ಚರಂಡಿ ಸೇರುತ್ತಿದೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿ ವಾರದಲ್ಲಿ ಎರಡು ಮೂರು ದಿನ ಬಿಡುವ ವ್ಯವಸ್ಥೆ ಇದ್ದು, ನಿವಾಸಿಗರು ಪರದಾಡುತ್ತಿದ್ದಾರೆ. ಆದರೆ ಇದೀಗ ಶುದ್ಧ ನೀರು ಸಮರ್ಪಕವಾಗಿ...

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಿಂದ ಬಾರ್ ಅಂಡ್ ರೆಸ್ಟೋರೆಂಟ್ ಅಂಗಡಿಗಳ ಮೇಲೆ ದಾಳಿ

Mysuru News: ಹುಣಸೂರು: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ನೇತೃತ್ವದ ತಂಡ ಹುಣಸೂರಿನ ವಿವಿಧ ಅಂಗಡಿ, ಬಾರ್ ಆಂಡ್ ರೆಸ್ಟೋರೆಂಟ್, ಟೀ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ಕೋಟ್ಪಾ ಕಾಯ್ದೆ ಉಲ್ಲಂಘನೆ ಸೇರಿದಂತೆ 114 ಪ್ರಕರಣ ದಾಖಲಿಸಿ 14,400 ರೂ ದಂಡ ವಸೂಲಿ ಮಾಡಿ ಎಚ್ಚರಿಕೆ...

ಬಾಡಿಗೆ ಪಡೆದ ಟ್ರ್ಯಾಕ್ಟರ್ಗಳನ್ನು ಒತ್ತೆ ಇಟ್ಟು ವಂಚಿಸಿದ ಆರೋಪಿ ನಂದೀಶ್ ಬಂಧನ

Mysuru News: ಮೈಸೂರು: ರೈತರಿಂದ ಟ್ರ್ಯಾಕ್ಟರ್​ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್​ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ...

ಸಾರ್ವಜನಿಕರ ಅನುಕೂಲಕ್ಕೆ ಬಾರದ ಸುರಂಗಮಾರ್ಗ

ಮೈಸೂರು: ಮೈಸೂರು ನಂಜನಗೂಡು ಮುಖ್ಯರಸ್ತೆ ವಸ್ತು ಪ್ರದರ್ಶನ ಮತ್ತು ಅರಮನೆಯ ಮಧ್ಯಭಾಗ ಇರುವ ರಸ್ತೆಯಲ್ಲಿಈಗಾಗಲೆ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗ ರಸ್ತೆ ದಾಟುವಾಗ ಆಗುವ ಅಪಾಯವನ್ನು ತಪ್ಪಿಸಲು ಸುರಂಗ ಮಾರ್ಗವನ್ನು ತಯಾರಿಸಲಾಗಿದೆ.ಆದರೆ ಇದುವರೆಗೂ ಇದು ಉದ್ಗಾಟನೆ ಆಗದೆ ಉಳಿದಿದೆ. ಈ ರಸ್ತೆಗೆ ಸುರಂಗಮಾರ್ಗ ಮಾಡಿ ಸುಮಾರು ಎರಡುವರೆ ವರ್ಷಗಳು ಕಳೆದರೂ ಸಹ ಸಾರ್ವಜನಿಕರು ಓಡಾಡಲು...

ಬಿಳಿಕೆರೆ ಹೋಬಳಿ ರಂಗನಕೊಪ್ಪಲು ಬಳಿ ಭೀಕರ ಅಪಘಾತ

Mysuru News: ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ, ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರಾಗಿದ್ದು, ನಿವೃತ್ತ ಪ್ರಾಂಶುಪಾಲರಾಗಿರುವ ಬೆಳ್ಳಿಯಪ್ಪ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಹಿರಿಕರ ಗ್ರಾಮದ ನಿವಾಸಿಗಳಾಗಿದ್ದಾರೆ. ಕಾರ್‌ನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದ್ದು,...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img