Friday, June 5, 2026

Mysuru

ಹುಣಸೂರಿನಲ್ಲಿ ಕರ್ತವ್ಯನಿರತ ಹೋಂಗಾರ್ಡ್ ಮೇಲೆ ಹಲ್ಲೆ, ಆರೋಪಿ ಬಂಧನ

Hunasuru: ಹುಣಸೂರು: ಕರ್ತವ್ಯ ನಿರತ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಣಸೂರು ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ಮೂರ್ತಿರಾವ್ ಪುತ್ರ ಅರವಿಂದ್ ಬಂಧಿತ ಆರೋಪಿ. ಮಂಗಳವಾರ ಸಂಜೆ ಸ್ನೇಹಿತನೊಂದಿಗೆ ಬಂದಿದ್ದ ಅರವಿಂದ ನೋ ಪಾರ್ಕಿಗ್ ಸ್ಥಳದಲ್ಲಿ ತನ್ನ ಬೈಕ್...

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ: ಸಂಗ್ರಹ ಘಟಕದ ಬಳಿ ಚರಂಡಿಗೆ ಪೋಲಾಗುತ್ತಿರುವ ನೀರು

Mysuru: ಹುಣಸೂರು: ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಸರಬರಾಜಾಗುತ್ತಿರುವ ಕುಡಿಯುವ ಕಾವೇರಿ ನೀರು ಇಲ್ಲಿನ ನಗರಸಭೆ ನೀರು ಸಂಗ್ರಹ ಘಟಕದ ಬಳಿ ಹೆಚ್ಚಿನ ಪ್ರಮಾಣದಲ್ಲಿ ಪೋಲಾಗಿ ಚರಂಡಿ ಸೇರುತ್ತಿದೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿ ವಾರದಲ್ಲಿ ಎರಡು ಮೂರು ದಿನ ಬಿಡುವ ವ್ಯವಸ್ಥೆ ಇದ್ದು, ನಿವಾಸಿಗರು ಪರದಾಡುತ್ತಿದ್ದಾರೆ. ಆದರೆ ಇದೀಗ ಶುದ್ಧ ನೀರು ಸಮರ್ಪಕವಾಗಿ...

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳಿಂದ ಬಾರ್ ಅಂಡ್ ರೆಸ್ಟೋರೆಂಟ್ ಅಂಗಡಿಗಳ ಮೇಲೆ ದಾಳಿ

Mysuru News: ಹುಣಸೂರು: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ನೇತೃತ್ವದ ತಂಡ ಹುಣಸೂರಿನ ವಿವಿಧ ಅಂಗಡಿ, ಬಾರ್ ಆಂಡ್ ರೆಸ್ಟೋರೆಂಟ್, ಟೀ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ಕೋಟ್ಪಾ ಕಾಯ್ದೆ ಉಲ್ಲಂಘನೆ ಸೇರಿದಂತೆ 114 ಪ್ರಕರಣ ದಾಖಲಿಸಿ 14,400 ರೂ ದಂಡ ವಸೂಲಿ ಮಾಡಿ ಎಚ್ಚರಿಕೆ...

ಬಾಡಿಗೆ ಪಡೆದ ಟ್ರ್ಯಾಕ್ಟರ್ಗಳನ್ನು ಒತ್ತೆ ಇಟ್ಟು ವಂಚಿಸಿದ ಆರೋಪಿ ನಂದೀಶ್ ಬಂಧನ

Mysuru News: ಮೈಸೂರು: ರೈತರಿಂದ ಟ್ರ್ಯಾಕ್ಟರ್​ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್​ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ...

ಸಾರ್ವಜನಿಕರ ಅನುಕೂಲಕ್ಕೆ ಬಾರದ ಸುರಂಗಮಾರ್ಗ

ಮೈಸೂರು: ಮೈಸೂರು ನಂಜನಗೂಡು ಮುಖ್ಯರಸ್ತೆ ವಸ್ತು ಪ್ರದರ್ಶನ ಮತ್ತು ಅರಮನೆಯ ಮಧ್ಯಭಾಗ ಇರುವ ರಸ್ತೆಯಲ್ಲಿಈಗಾಗಲೆ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರಿಗ ರಸ್ತೆ ದಾಟುವಾಗ ಆಗುವ ಅಪಾಯವನ್ನು ತಪ್ಪಿಸಲು ಸುರಂಗ ಮಾರ್ಗವನ್ನು ತಯಾರಿಸಲಾಗಿದೆ.ಆದರೆ ಇದುವರೆಗೂ ಇದು ಉದ್ಗಾಟನೆ ಆಗದೆ ಉಳಿದಿದೆ. ಈ ರಸ್ತೆಗೆ ಸುರಂಗಮಾರ್ಗ ಮಾಡಿ ಸುಮಾರು ಎರಡುವರೆ ವರ್ಷಗಳು ಕಳೆದರೂ ಸಹ ಸಾರ್ವಜನಿಕರು ಓಡಾಡಲು...

ಬಿಳಿಕೆರೆ ಹೋಬಳಿ ರಂಗನಕೊಪ್ಪಲು ಬಳಿ ಭೀಕರ ಅಪಘಾತ

Mysuru News: ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ, ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿದ್ದು, ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರಾಗಿದ್ದು, ನಿವೃತ್ತ ಪ್ರಾಂಶುಪಾಲರಾಗಿರುವ ಬೆಳ್ಳಿಯಪ್ಪ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಹಿರಿಕರ ಗ್ರಾಮದ ನಿವಾಸಿಗಳಾಗಿದ್ದಾರೆ. ಕಾರ್‌ನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದ್ದು,...

ಶತಮಾನದಷ್ಟು ಹಳೆಯದಾದ ಹುಣಸೂರು ಸೇತುವೆ ಶಿಥಿಲ, ನಿಷೇಧವಿದ್ದರೂ ಸಂಚರಿಸುವ ಭಾರಿ ವಾಹನಗಳು

Mysuru News: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ...

‘ವಿದ್ಯುತ್‌ ದರ ಹೆಚ್ಚಿಸಿ ಇತರರಿಗೆ ತೊಂದರೆ ತಂದೊಡ್ಡುತ್ತಿರುವುದು ಸರಿಯಾದ ಕ್ರಮವಲ್ಲ’

ಕೆ ಆರ್‌.ನಗರ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್‌ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ಬಗ್‌ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ...

ಕರೀಮುದ್ದಾನಹಳ್ಳಿ ಗ್ರಾ.ಪಂ ಕರ್ಮಕಾಂಡ: ಒಳಚರಂಡಿ ಗಬ್ಬೆದ್ದು ನಾರುತ್ತಿದ್ದರೂ ಕ್ಯಾರೇ ಎನ್ನದ ಅಧಿಕಾರಿಗಳು..

Mysuru News: ಮೈಸೂರು: ಕರೀಮುದ್ದಾನಹಳ್ಳಿ  ಗ್ರಾಮಪಂಚಾಯಿತಿಯ ಕರ್ಮಕಾಂಡ ಬಯಲಿಗೆ ಬಂದಿದ್ದು, ಒಳಚರಂಡಿಗಳು ಗಬ್ಬೆದ್ದು ನಾರುತ್ತಿದೆ. ಹುಣಸೂರು ತಾಲೂಕಿನ   ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ಹನುಮಂತಪುರ ಗ್ರಾಮದಲ್ಲಿರುವ ಒಳಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಘವೇಂದ್ರ ಎಂ.ಸಿರವರಿಗೆ ಎಷ್ಟು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನುತ್ತಿಲ್ಲ. ಅಲ್ಲದೇ, ಶಾಸಕ ಜಿ .ಡಿ. ಹರೀಶ್ ಗೌಡರವರಿಗೆ ಮನವಿ...
- Advertisement -spot_img

Latest News

ಕೊಪ್ಪಳದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

Koppala News: ಕೊಪ್ಪಳ :- ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದನ್ನ ಕಡೆಗಣಿಸಿದ್ದಾರೆ ಎಂದು ಕೊಪ್ಪಳದಲ್ಲಿ ಮುಸ್ಲಿಂ...
- Advertisement -spot_img