Friday, June 5, 2026

Mysuru

ಗೆಜ್ಜಲಗೆರೆ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿಯವರು

ಗೆಜ್ಜಲಗೆರೆ ಸಮಾವೇಶಕ್ಕೆ ಆಗವಿಸಿದ ಮೋದಿಜಿಯವರು ನೆರೆದಿದ್ದ ಜನರತ್ತ ಕೈ ಬೀಸಿ ಸಂತಸ ಹಿಮ್ಮಡಿಗೊಳಿಸಿದರು. ನಂತರ ನಾಡಗೀತೆ ಪ್ರಾರ್ಥನೆಗೆ ಎದ್ದು ನಿಂತು ಗೌರವ ಸಮರ್ಪಿಸಿದರು. ಮುಖ್ಉಮಂತ್ತಿ ಬಸವರಾಜ ಬೊಮ್ಮಾಯಿಯವರಿಂದ ಮಾಲೆ ಸಮರ್ಪಣೆ ಹಾಗೂ ಮೈಸೂರು ಪೇಟೆ ಧರಿಸಿದರು.ಸುಮಲತಾರವರು ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದರು.ನಂತರ ನಿತಿನ್ ಗಡ್ಕರಿಯವರು ಭಾಷಣ ಶುರು ಮಾಡಿದರು.ಗಡ್ಕರಿಯವರು ಯೋಜನೆಗಳ ಬಗ್ಗೆ ಮಾತನಾಡಿದರು. ನರೇಂದ್ರ ಮೋದಿಯವರ ಕಾಲದಲ್ಲಿ...

ತಾಯಿ ಚಾಮುಂಡೇಶ್ವರಿ ಮಹಿಮೆ …

state news ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ...

ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ ನ್ಯಾಯಾಲಯ

ಮೈಸೂರು: ಸ್ಯಾಂಟ್ರೋ ರವಿ ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಹೀಗಾಗಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಕರಣಗಳನ್ನು ತಮಗೆ ಒಪ್ಪಿಸುರುವ ಹಿನ್ನಲೆ ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ನ್ಯಾಯಾಲಯದ ನ್ಯಾಯಾಧೀಶರು,...

ಕ್ರಿಸ್‌ಮಸ್ ನಂತರ ಚರ್ಚ್ ಧ್ವಂಸ, ಬೇಬಿ ಜೀಸಸ್ ಪ್ರತಿಮೆಗೂ ಹಾನಿ

ಮೈಸೂರು: ಅಪರಿಚಿತರು ಚರ್ಚ್ ಅನ್ನು ಧ್ವಂಸಗೊಳಿಸಿದ್ದಾರೆ. ಇದರೊಂದಿಗೆ ಚರ್ಚ್‌ನಲ್ಲಿದ್ದ ಯೇಸುವಿನ ಪ್ರತಿಮೆಗೂ ಹಾನಿಯಾಗಿದೆ. ಕ್ರಿಸ್‌ಮಸ್ ಹಬ್ಬದ ಎರಡು ದಿನಗಳ ನಂತರ ಮೈಸೂರಿನ ಪಿರಿಯಾಪಟ್ಟಣದ ಸೇಂಟ್ ಮೇರಿ ಚರ್ಚ್‌ನಲ್ಲಿ ಈ ವಿಧ್ವಂಸಕ ಕೃತ್ಯ ನಡೆದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಚರ್ಚ್ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ...

ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಸೀಮಾ ಲಾಟ್ಕರ್‌ ಮೈಸೂರಿನ ನೂತನ ಎಸ್ ಪಿ

ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ವರ್ಗಾವಣೆ ಮಾಡಲಾಗಿದೆ. ಬುಧವಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸೀಮಾ ಲಾಟ್ಕರ್‌ರನ್ನು ಮೈಸೂರಿನ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಕಳೆದ ಎರಡು ವಾರಗಳಿಂದ ಕರ್ನಾಟಕ ಸರ್ಕಾರ ಪೊಲೀಸ್...

ಮೂವರು ಯುವಕರ ಮೇಲೆ ಕಾರು ಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ದರ್ಶನ್ ಬಂಧಿಸಿದ ಪೊಲೀಸರು

ಮೈಸೂರು: ಮೂವರು ಯುವಕರ ನಡುವೆ ಜಗಳ ನಡೆದು ಕಾರು ಹರಿಸಿದ ಘಟನೆ ಕೆ ಬಡಾವಣೆಯಲ್ಲಿ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಘಟನೆಯಲ್ಲಿ ರಾಹುಲ್, ಪ್ರಜ್ವಲ್ ಮತ್ತು ಆನಂದ್ ಗೆ ಗಂಭೀರ ಗಾಯಗಳಾಗಿದ್ದವು. ಕ್ಷಲ್ಲಕ ಕಾರಣಕ್ಕೆ ಜಗಳವಾಡಿ ಕಾರು ಹರಿಸಲಾಗಿತ್ತು ಎಂದು ತಿಳಿದುಬಂದಿದೆ. ಪ್ರಜ್ವಲ್, ರಾಹುಲ್...

ಕ್ಲೀಯರೆನ್ಸ್ ಸರ್ಟಿಫಿಕೇಟ್ ಪಡೆದ ನಂತರವೇ ಮನೆ ಬಾಡಿಗೆ ಸಿಗಲಿದೆ : ಮೈಸೂರು ನಗರ ಪೊಲೀಸ್ ಕಮಿಷನರ್

ಮೈಸೂರು: ಮೈಸೂರು ನಗರ ಪೊಲೀಸರು ನೂತನ ನಿಯಮ ಜಾರಿಗೆ ತಂದಿದ್ದು, ಇನ್ಮುಂದೆ ಮನೆ ಬಾಡಿಗೆ ಪಡೆಯಬೇಕಾದರೆ ಸ್ಥಳೀಯ ಪೊಲೀಸ್ ಠಾಣಾಯಿಂದ ಕ್ಲಿಯರೆನ್ಸ್ ಸರ್ಟಿಫಿಕೆಟ್ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಉಗ್ರ ನಕಲಿ ದಾಖಲೆಗಳನ್ನು ನೀಡಿ ಮನೆ ಬಾಡಿಗೆ ಪಡೆದಿದ್ದ ಎಂದು ತಿಳಿದುಬಂದಿದ್ದರಿಂದ ಮೈಸೂರು ನಗರ ಪೊಲೀಸರು ಈ...

ಕೆಆರ್ ಎಸ್ ಬೃಂದಾವನ ಪ್ರವೇಶಕ್ಕೆ ನಿರ್ಬಂಧ : ವ್ಯಾಪರಸ್ಥರಿಗೆ, ಕಾವೇರಿ ನೀರಾವರಿ ನಿಗಮಕ್ಕೆ ನಷ್ಟ

ಮೈಸೂರು: ಪ್ರವಾಸಿ ತಾಣವಾಗಿರುವ ಕೆಆರ್ ಎಸ್ ಬೃಂದಾವನವನ್ನು ಬಂದ್ ಮಾಡಲಾಗಿದೆ. ಬೃಂದಾವನದಲ್ಲಿ ಚಿರತೆ ಕಾಣಿಸಿದ ಹಿನ್ನೆಲೆ ಸುಮಾರು 15 ದಿಗಳಿಂದ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಅ. 21 ರಿಂದ ಬೃಂದಾವನದಲ್ಲಿ 4 ಸಲ ಚಿರತೆ ಕಾಣಿಸಿದೆ. ಹೀಗಾಗಿ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವವರೆಗೆ ಬೃಂದಾವನವನ್ನು ತೆರೆದಿಲ್ಲ. ಇನ್ನು ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಇಂದಿನ...

ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು : ಪ್ರಮೋದ್ ಮುತಾಲಿಕ್

ಮೈಸೂರು: ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗುತ್ತಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ವನಿ ಎತ್ತಿದವನೇ ನಾನು ಎಂದು ಮೈಸೂರಿನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ...

ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ : ಶ್ರೀರಾಮ‌ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

ಮೈಸೂರು: ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಭಯೋತ್ಪಾನೆ ಬಗೆಯ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ಘಟಕ‌ ಸ್ಥಾಪಿಸಬೇಕು. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ...
- Advertisement -spot_img

Latest News

ಕೊಪ್ಪಳದಲ್ಲಿ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯ

Koppala News: ಕೊಪ್ಪಳ :- ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದನ್ನ ಕಡೆಗಣಿಸಿದ್ದಾರೆ ಎಂದು ಕೊಪ್ಪಳದಲ್ಲಿ ಮುಸ್ಲಿಂ...
- Advertisement -spot_img