Saturday, March 7, 2026

Mysuru

ಏಟು ತಿಂದಿದ್ದ ಕಿಕ್ ಬಾಕ್ಸರ್ ನಿಖಿಲ್ ಸಾವು 

https://www.youtube.com/watch?v=rpMCyUAuJUs ಬೆಂಗಳೂರು: ಕೆ.ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ  ಗಾಯಗೊಂಡಿದ್ದ ಹೊಸಕೆರೆಯ ಕಿಕ್ ಬಾಕ್ಸರ್ ನಿಖಿಲ್ (23) ಕೊನೆಯುಸಿರೆಳೆದಿದ್ದಾರೆ. ಜು.10ರಂದು ರಾಜ್ಯ ಮಟ್ಟದ  ಕೆ1 ಕಿಕ್‍ಬಾಕ್ಸಿಂಗ್ ಚಾಂಪಿಯನ್‍ಶಿಪ್ ಜ್ಯೋತಿ ನಗರದ ಪೈ ಇಂಟರ್‍ನ್ಯಾಷನಲ್‍ನ ಐದನೆ ಮಹಡಿಯಲ್ಲಿ  ನಡೆದಿತ್ತು. ನಾಗರಬಾವಿಯ ರಾಪಿಡ್ ಫಿಟ್ನೆಸ್‍ನಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮೈಸೂರಿನ 23 ವರ್ಷದ ನಿಖಿಲ್  ರಿಂಗ್ ಕಣದಲ್ಲಿರುವಾಗಲೇ...

Lovers day ಅಂತ ಹೇಳಿ ಹೂವಿನ ಹಾರ ಹಾಕಿ MLC ಸ್ಥಾನಕ್ಕೆ ರಾಜೀನಾಮೆ : ಸಿ.ಎಂ.ಇಬ್ರಾಹಿಂ

ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ. ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img