ರಾಜ್ಯದ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಅಧಿಕಾರಿಗಳ ಮನೆ–ಕಚೇರಿಗಳ ಮೇಲೆ ದಾಳಿ ನಡೆದಿದೆ. ಹಲವು ಅಧಿಕಾರಿಗಳ ವಸತಿ ಮತ್ತು ಕಚೇರಿಗಳಲ್ಲಿ ಬೃಹತ್ ಪ್ರಮಾಣದ ನಗದು, ಚಿನ್ನ–ಬೆಳ್ಳಿ ಹಾಗೂ ಆಸ್ತಿ ದಾಖಲೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಲೋಕಾಯುಕ್ತ ದಾಳಿಯ...
ಮೈಸೂರು ಜಿಲ್ಲೆಯಲ್ಲಿ 2025ರ ಅಕ್ಟೋಬರ್ 31ರವರೆಗೆ 94 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ಇವರಲ್ಲಿ ಏಳು ಮಂದಿ ರೈತ ಮಹಿಳೆಯರು ಸೇರಿದ್ದಾರೆ. 2023ರಿಂದ ಈವರೆಗೆ ಒಟ್ಟಾರೆ 256 ರೈತರು ಸಾವನ್ನಪ್ಪಿದ್ದು, 15 ಮಹಿಳಾ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಅಂಕಿ ಅಂಶಗಳನ್ನು ಮೈಸೂರು ಜಿಲ್ಲಾಡಳಿತವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಪ್ರಗತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳಿಂದ ಸಂಪ್ನಿಂದ ನೀರು ಸೇದಿಸಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆಯೆಂಬ ವಿಷಯ ಬೆಳಕಿಗೆ ಬಂದು ಆಕ್ಷೇಪ ಎದುರಿಸುತ್ತಿದೆ. ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ನವೆಂಬರ್ 20ರಂದು ಗ್ರಾಮಸ್ಥ ಸಿದ್ದರಾಜು ಅವರು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ...
ರಾಜ್ಯ ರಾಜಕೀಯದಲ್ಲಿ ಸದಾ ಚರ್ಚೆಯಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರ ಶಾಸಕ ಮತ್ತು ಹಿಂದು ಹುಲಿ ಎಂದೇ ಖ್ಯಾತಿ ಪಡೆದವರು. ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿ ನೇರವಾಗಿ ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲೇ ರಾಜಕೀಯ ಪೈಪೋಟಿಗೆ ಪದಾರ್ಪಣೆ ಮಾಡಲಿದ್ದಾರೆ. ಹಿಂದೂ ಜಾಗೃತಾ ವೇದಿಕೆ ಆಯೋಜಿಸಿರುವ ಈ ಮಹಾಸಭೆ ಈಗ ಮೈಸೂರು...
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಬಗೆಹರಿದಿಲ್ಲ. ಸಚಿವ ಸಂಪುಟ ಪುನರ್ರಚನೆ ಕುರಿತ ಚರ್ಚೆಗಳು ಗರಿಗೆದರಿದೆ. ಕಾಂಗ್ರೆಸ್ನಲ್ಲಿ ಬಣಗಳ ರಾಜಕೀಯ ತೀವ್ರಗೊಂಡಿರುವ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 20 ಮತ್ತು 21ರಂದು ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ನವೆಂಬರ್ 20ರಂದು ಮಧ್ಯಾಹ್ನ 3.20ಕ್ಕೆ ಸಿಎಂ ಮೈಸೂರಿಗೆ ಆಗಮಿಸಲಿದ್ದು, ನಗರದಲ್ಲೇ ವಾಸ್ತವ್ಯ ಇರಲಿದ್ದಾರೆ. ನವೆಂಬರ್ 21ರಂದು ಬೆಳಗ್ಗೆ...
ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ನಂದಿಯನ್ನು ಭಕ್ತಿಭಾವದಿಂದ ಕಣ್ಣಾರೆ ಕಂಡರು.
ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ 20ನೇ ವರ್ಷದ...
ಮೈಸೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹುಲಿ ದಾಳಿಗಳ ಪ್ರಕರಣಗಳು ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುʼ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತೀವ್ರ ಎಚ್ಚರಿಕೆ ನೀಡಿದರು. ಕಳೆದ ಕೆಲ ದಿನಗಳಲ್ಲಿ ಮೂರು ಮಂದಿ ಹುಲಿ ದಾಳಿಗೆ ಬಲಿಯಾದ ಹಿನ್ನೆಲೆಯಲ್ಲಿ, ಪ್ರಾಣಿಗಳ ಸಂಖ್ಯೆ ಹೆಚ್ಚಳದ ಜೊತೆಗೆ ಕಾಡಿನೊಳಗಿನ ಪರಿಸರ ಅಸಮತೋಲನಕ್ಕೂ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಹುಲಿಗಳು...
ಜನರನ್ನು ಕಚೇರಿಗಳಲ್ಲಿ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲೇ ಕುಳಿತುಕೊಳ್ಳದೆ ತಾಲ್ಲೂಕು ಮಟ್ಟದಲ್ಲಿ ಜನರ ಅಹವಾಲು ಕೇಳಿ ತಕ್ಷಣ ಪರಿಹರಿಸಿ. ಸೂಚನೆ ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ...
ಮೈಸೂರಿನ ಗೌರವಕ್ಕೆ ಮತ್ತೊಂದು ಸಾಧನೆ ಸೇರ್ಪಡೆಯಾಗಿದೆ. ಕೆಎಸ್ಆರ್ಟಿಸಿ ಮೈಸೂರು ನಗರ ಸಾರಿಗೆ ವಿಭಾಗಕ್ಕೆ ಕೇಂದ್ರ ಸರ್ಕಾರದಿಂದ 2025ರ “ಅವಾರ್ಡ್ ಆಫ್ ಎಕ್ಸಲೆನ್ಸ್ ಇನ್ ಅರ್ಬನ್ ಟ್ರಾನ್ಸ್ಪೋರ್ಟ್” ರಾಷ್ಟ್ರ ಪ್ರಶಸ್ತಿ ಲಭಿಸಿದೆ.
ಈ ಪ್ರಶಸ್ತಿ ನಗರ ಸಾರಿಗೆಯಲ್ಲಿ ಕೈಗೊಂಡ ಅತ್ಯುತ್ತಮ ಯೋಜನೆಗಳ ವರ್ಗದಲ್ಲಿ ದೊರೆತಿದ್ದು, ಮೈಸೂರು ವಿಭಾಗದ ‘ಧ್ವನಿ ಸ್ಪಂದನ’ ಯೋಜನೆ ಅದಕ್ಕೆ ಕಾರಣವಾಗಿದೆ. ಈ ಯೋಜನೆ...
ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಮತ್ತೆ ಹುಲಿ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಗಂಭೀರ ನಿರ್ಧಾರ ಕೈಗೊಂಡಿದೆ. ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಹಾಗೂ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಲು ಆದೇಶಿಸಿದ್ದಾರೆ.
ಇತ್ತೀಚೆಗಷ್ಟೇ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಳೆ...