Thursday, April 23, 2026

Mysuru

ಮೈಸೂರಿನಲ್ಲಿ ಕಳ್ಳರ ರಾಜ! ಒಂದೇ ರಾತ್ರಿ 19 ಲಕ್ಷ ಕಳವು

ನಗರದ ವಿವಿಧೆಡೆ ಸರಣಿ ಕಳವು ಪ್ರಕರಣಗಳು ವರದಿಯಾಗಿವೆ. ದಿವಾನ್ಸ್ ರಸ್ತೆಯ ಮೆಡಿಕಲ್ ಸ್ಟೋರ್‌ಗಳಲ್ಲಿ ಕಳ್ಳರು ಸರಣಿ ದಾಳಿ ನಡೆಸಿ, ₹9 ಲಕ್ಷ ಮೌಲ್ಯದ ಚಿನ್ನದ ಬಿಸ್ಕೆಟ್‌, ನಾಣ್ಯಗಳು ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ದಾಸೇಗೌಡ ಅವರ ಗೌಡ್ರು ವೆಟರ್ನರಿ ಮತ್ತು ಪೆಟ್ ಮೆಡಿಕಲ್ಸ್ ಹಾಗೂ ಶ್ರೀನಿವಾಸ ಮೆಡಿಕಲ್ಸ್ ಅಂಗಡಿಗಳಲ್ಲಿ ಈ ಕಳವು ನಡೆದಿದ್ದು, ಗೌಡ್ರು ಮೆಡಿಕಲ್ಸ್‌ನಿಂದ...

ಕಾಂಗ್ರೆಸ್‌ ಮುಖಂಡನ ಕರ್ಮಕಾಂಡ : ಅಶ್ಲೀಲ ವಿಡಿಯೋ ವೈರಲ್ !

ಮೈಸೂರಿನ ಕೆ.ಆರ್‌.ನಗರ ತಾಲೂಕು ಕಾಂಗ್ರೆಸ್‌ ಮುಖಂಡ ಲೋಹಿತ್​​ ಅಲಿಯಾಸ್​ ರಾಜಿ ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್‌ ಆಗಿರುವಂತಹ ಘಟನೆ ನಡೆದಿದೆ. ಮಹಿಳೆಯ ತಂದೆ ನಗರದ ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಇನ್ನು ಅ. 16...

ಮೈಮುಲ್‌ ಎಲೆಕ್ಷನ್‌ಗೆ ಅವಿರೋಧ ಆಯ್ಕೆಗೆ ಮಹದೇವಪ್ಪ ಸೂಚನೆ

ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಎಚ್‌.ಡಿ. ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಸೂಚಿಸಿದ್ದಾರೆ. ಸಚಿವರ ಅಧ್ಯಕ್ಷತೆಯಲ್ಲಿ ನಿರ್ದೇಶಕರ ಸಭೆ ನಡೆಸಲಾಗಿದೆ. ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಉಳಿದ ಅವಧಿಗೆ ಈರೇಗೌಡರಿಗೆ...

ಮೈಸೂರಲ್ಲಿ ಮೊದಲ ಬಾರಿಗೆ ಅದ್ದೂರಿ ಕನ್ನಡ ರಾಜ್ಯೋತ್ಸವ!

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ನಗರದ ಓವೆಲ್ ಮೈದಾನದಲ್ಲಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ತಿಳಿಸಿದರು. ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯೋತ್ಸವ ದಿನದ ಬೆಳಿಗ್ಗೆ 9 ಗಂಟೆಗೆ ಸಮಾಜ ಕಲ್ಯಾಣ...

ಒಕ್ಕೂಟ ಚುನಾವಣೆಯಲ್ಲಿ JDS ಮುನ್ನಡೆ : ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ!

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಬಿ.ಎನ್. ಸದಾನಂದ ಅವಿರೋಧವಾಗಿ ಆಯ್ಕೆಯಾದರು. ಒಕ್ಕೂಟದ ಆಡಳಿತ ಮಂಡಳಿಯ 15 ನಿರ್ದೇಶಕರ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಎರಡು ಸ್ಥಾನಗಳಿಗೆ ಮತದಾನ ನಡೆಯಿತು. ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಪ್ರಾಥಮಿಕ ಸಹಕಾರ...

ಮೃಗಾಲಯ ಇತಿಹಾಸದಲ್ಲೇ ದಾಖಲೆ ಬರೆದ ಕಲೆಕ್ಷನ್ ಮೊತ್ತ!

ಮೈಸೂರು ದಸರಾ ನಾಡಹಬ್ಬದ ಸಂಭ್ರಮದ ನಡುವೆ ಈ ಬಾರಿ ಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿ ಮೆರೆಯಿತು. ಹಬ್ಬದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಜನಸಾಗರದಿಂದಾಗಿ ಮೃಗಾಲಯದಲ್ಲಿ ದಾಖಲೆಯ ಮಟ್ಟದ ಆದಾಯ ಸಂಗ್ರಹವಾಗಿದ್ದು, ಒಟ್ಟು 191.37 ಲಕ್ಷ ಗಳಿಸಲಾಗಿದೆ. ಇದು ಕಳೆದ ನಾಲ್ಕು ವರ್ಷಗಳಿಗಿಂತಲೂ ಹೆಚ್ಚು ಮೊತ್ತವಾಗಿದ್ದು ಹೊಸ ದಾಖಲೆ ನಿರ್ಮಿಸಿದೆ. ದಸರಾ ಅವಧಿಯಲ್ಲಿ 1.56...

ಮೈಸೂರು ಬರ್ಬರ ಕೊಲೆಗೆ ಟ್ವಿಸ್ಟ್ : 5 ಆರೋಪಿಗಳು ಶರಣು!

ದೊಡ್ಡಕೆರೆ ಮೈದಾನದ ಬಳಿ ನಡೆದ ವೆಂಕಟೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಐವರು ಮಂಗಳವಾರ ತಡರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಮನೋಜ್ ಅಲಿಯಾಸ್ ಬಿಗ್ ಶೋ, ಮಲ್ಲಿಕಾರ್ಜುನ ಅಲಿಯಾಸ್ ಹಾಲಪ್ಪ ಸೇರಿದಂತೆ ಐವರು ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈಚೆಗೆ ನಡೆದ ಕಾರ್ತಿಕ್ ಹತ್ಯೆ ಪ್ರಕರಣದ ನಂತರ ಉಂಟಾದ ಘಟನೆಗಳ ಸರಪಳಿಯೇ ವೆಂಕಟೇಶ್ ಹತ್ಯೆಗೆ ಕಾರಣವಾಗಿದೆ ಎಂದು...

ಮುಡಾ ಕೇಸ್‌ಗೆ ಹೊಸ ಟ್ವಿಸ್ಟ್! 440 ಕೋಟಿ ಆಸ್ತಿ ಮುಟ್ಟುಗೋಲು

ಮುಡಾ ಅಂದ್ರೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ಮತ್ತೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವಾಗಿ ಪರಿಣಮಿಸಿದ್ದ ಈ ಪ್ರಕರಣದಲ್ಲಿ ಇದೀಗ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಜಾರಿ ನಿರ್ದೇಶನಾಲಯ 440 ಕೋಟಿ ರೂ. ಮೌಲ್ಯದ 252 ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ...

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ. 14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ...

3 ದಿನದಲ್ಲಿ ಜಾತಿಗಣತಿ ಮುಗಿಯುತ್ತಾ! ಸಿಎಂ ಸಿದ್ದರಾಮಯ್ಯ ಏನಂದ್ರು?

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...
- Advertisement -spot_img

Latest News

SSLC ರಿಸಲ್ಟ್ ಔಟ್…‌ ! ಈ ಜಿಲ್ಲೆಗೆ ನಂ.1 ಪಟ್ಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ರ SSLC ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅಧಿಕೃತ...
- Advertisement -spot_img