ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲಿಗೆ ಬಂದಿದೆ. ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ದಂಧೆಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಆಗತಾನೆ ಋತುಮತಿಯಾದ ಬಾಲಕಿಯನ್ನೇ ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಎನ್ನುವರನ್ನು ಬಂಧಿಸಲಾಗಿದೆ. ಇವರಿಬ್ಬರು ವಾಟ್ಸಪ್ ಮೂಲಕ ವಿಡಿಯೋ ಮೂಲಕ ಬಾಲಕಿಯರನ್ನು ಗ್ರಾಹಕರಿಗೆ ತೋರಿಸುತ್ತಿದ್ದರು.
ಅಪ್ರಾಪ್ತ ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕಕ್ಕೆ ಬರೋಬ್ಬರಿ...
ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಸೆಪ್ಟೆಂಬರ್ 29 ರಂದು ಕೆ.ಆರ್.ಎಸ್ನಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್ಗೆ ಹೋಗಿದ್ದರೂ, ಮುಂದಿನ ದಿನಗಳಲ್ಲಿ ವಿರೋಧಿಗಳು ಕೂಡ ಮನಸ್ಸು ಬದಲಿಸಿಕೊಳ್ಳುತ್ತಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಸೇರಿ ಅನುಬಂಧ ಬೆಳೆಸೋಣ ಎಂದು...
ಮೈಸೂರಿನಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶುಕ್ರವಾರ ಐದನೇ ದಿನಕ್ಕೆ ಕಾಲಿಟ್ಟಿತು. ನಗರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಮೀಕ್ಷೆ ಆರಂಭವಾದರೂ, ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗುತ್ತಿದ್ದವು. ಉಳಿದ ತಾಲ್ಲೂಕು ಕೇಂದ್ರಗಳಲ್ಲಿ ಮೊದಲ ದಿನದಿಂದಲೇ ನೆಟ್ವರ್ಕ್ ಸಮಸ್ಯೆ ತಲೆದೋರಿದ್ದರೆ, ನಗರ ಪ್ರದೇಶದಲ್ಲಿ ಆ್ಯಪ್ ಸರ್ವರ್ ಸ್ಪಂದಿಸದಿರುವುದೇ ದೊಡ್ಡ ತೊಂದರೆಯಾಯಿತು. ಪರಿಣಾಮವಾಗಿ, ಸಮೀಕ್ಷೆದಾರರು ಒಂದು ಮನೆಯಲ್ಲೇ ಗಂಟೆಗಳ...
ಮೈಸೂರು:ಕನ್ನಡದ ಮೇರು ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಡಾ. ಎಸ್.ಎಲ್. ಭೈಪಪ್ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್ಕುಮಾರ್ ಭೈರಪ್ಪ ಚಿತೆಗೆ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಬೋಟಿಂಗ್ ಪಾಯಿಂಟ್ನಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಕನಸಿನ ಯೋಜನೆ ಕಾವೇರಿ ಆರತಿಗೆ ಸೆಪ್ಟೆಂಬರ್ 26ರಂದು ಚಾಲನೆ ಸಿಗಲಿದೆ.
ವಾರಾಣಸಿಯ ಗಂಗಾ ಆರತಿಯ ಮಾದರಿಯಲ್ಲಿ 5 ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮ ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಡಿಕೆಶಿ, ಕಾವೇರಿ ನದಿಗೆ...
ಕನ್ನಡದ ಹಿರಿಯ ಸಾಹಿತಿ, ಸರಸ್ವತಿ ಪುತ್ರ ಎಸ್.ಎಲ್ ಭೈರಪ್ಪ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದಿಂದ ಸಾಹಿತ್ಯ ಲೋಕವೇ ಶೋಕದಲ್ಲಿ ಮುಳುಗಿದೆ. ಭೈರಪ್ಪನವರ ಕಾದಂಬರಿಗಳನ್ನು ಪ್ರೀತಿಸುತ್ತಿದ್ದ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ.
ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ಹಾಜರಾಗಿ ಶ್ರದ್ಧಾಂಜಲಿ...
ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. 22 ರಂದು ದಸರಾಗೆ ವಿದ್ಯುಕ್ತ ಚಾಲನೆ ಕೂಡ ಕೊಡಲಾಗಿದೆ. ಬೆಟ್ಟದಲ್ಲಿ ಸೂತಕದ ಛಾಯೆಯಂತೆ ಇಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರ್ಚಕ ರಾಜು ನಿಧನದ ಕಾರಣದಿಂದ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿವರೆಗೂ ಮೂಲ ವಿಗ್ರಹದ ದರ್ಶನ ಇರುವುದಿಲ್ಲ.
ದಸರಾಗೆ ಚಾಲನೆ ದೊರೆತ...
ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆ ವೈಭವದಿಂದ ಜರುಗಿತು. ಕುರುಬರಹಳ್ಳಿಯ ಕಲಾವಿದ ಪುನೀತ್ ಅವರು ಅಂಬಾರಿ ಹೊತ್ತ ಅರ್ಜುನ ಆನೆಯ ಚಿತ್ರವನ್ನು ಮೂಡಿಸಿದ್ದು, ಅದಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶಾಸಕ ಶ್ರೀ ವತ್ಸ ಸ್ಪರ್ಧೆಯನ್ನು ಉದ್ಘಾಟಿಸಿದರು.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಸುಮಾರು 150ಕ್ಕೂ ಹೆಚ್ಚು...
ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವಿಶೇಷ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 26ರಿಂದ ಆರಂಭವಾಗಿ 2,300 ಹೆಚ್ಚುವರಿ ಬಸ್ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಆಯುಧ ಪೂಜೆಯ ಸಂದರ್ಭದಲ್ಲಿ ರಜೆಯಿರುವುದರಿಂದ ಸೆ.26, 27 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ಕಡೆಗೆ ಈ ಹೆಚ್ಚುವರಿ...
ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಹಾರ್ಡಿಂಗ್ ವೃತ್ತದ ಕುಪ್ಪಣ್ಣ ಉದ್ಯಾನದಲ್ಲಿ ನಡೆಯುವ ಫಲ-ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಅಪರೇಷನ್ ಸಿಂಧೂರ’ ವಿಶೇಷ ಗಮನಸೆಳೆಯಲಿದೆ. ದೇಶದ ಮೇಲೆ ಶತ್ರುಗಳಿಂದ ಹೋರಾಡಿ ಕೀರ್ತಿಗಾನ ಪಡೆದ ಸೈನಿಕರಿಗೆ ಗೌರವ ಸೂಚಿಸುವ ಉದ್ದೇಶದಿಂದ, ಕರ್ನಲ್ ಸೋಫಿಯಾ ಮತ್ತು ವೋಮಿಕಾ ಸಿಂಗ್ ಅವರ ಪ್ರತಿಕೃತಿಗಳನ್ನು ಪುಷ್ಪಗಳಿಂದ ಸಿಂಗರಿಸಲಾಗುತ್ತಿದೆ. ಆರ್ಮಿ...