Tuesday, September 23, 2025

Mysuru

ಚೆನ್ನೈ – ಮೈಸೂರು ನಡುವಿನ ಪ್ರಾಯೋಗಿಕ ‘ವಂದೇ ಭಾರತ್’ ರೈಲಿನ ಸಂಚಾರ ಪ್ರಾರಂಭ

ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು  ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ. ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...

ಮಂಗಳೂರು ಯುನೈಟೆಡ್‍ಗೆ ರೋಚಕ ಗೆಲುವು 

https://www.youtube.com/watch?v=U6CA1eFRUrY ಬೆಂಗಳೂರು: ಅಭಿನವ್ ಮುಕುಂದ್ ಅವರ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಮಂಗಳೂರು ಯುನೈಟೆಡ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಗುಲ್ಬಾರ್ಗ ಮಿಸ್ಟಿಕ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಯುನೈಟೆಡ್ ಫಿಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡದ ಪರ ದೇವದತ್ ಪಡಿಕಲ್ 16, ರೋಹನ್...

ಶಿವಮೊಗ್ಗ  ಸ್ಟ್ರೈಕರ್ಸ್‍ಗೆ ಮೊದಲ ಗೆಲುವು

https://www.youtube.com/watch?v=6S7N85k_Qig ಬೆಂಗಳೂರು:  ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ  ಸ್ಟ್ರೈಕರ್ಸ್  ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...

ಏಟು ತಿಂದಿದ್ದ ಕಿಕ್ ಬಾಕ್ಸರ್ ನಿಖಿಲ್ ಸಾವು 

https://www.youtube.com/watch?v=rpMCyUAuJUs ಬೆಂಗಳೂರು: ಕೆ.ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ  ಗಾಯಗೊಂಡಿದ್ದ ಹೊಸಕೆರೆಯ ಕಿಕ್ ಬಾಕ್ಸರ್ ನಿಖಿಲ್ (23) ಕೊನೆಯುಸಿರೆಳೆದಿದ್ದಾರೆ. ಜು.10ರಂದು ರಾಜ್ಯ ಮಟ್ಟದ  ಕೆ1 ಕಿಕ್‍ಬಾಕ್ಸಿಂಗ್ ಚಾಂಪಿಯನ್‍ಶಿಪ್ ಜ್ಯೋತಿ ನಗರದ ಪೈ ಇಂಟರ್‍ನ್ಯಾಷನಲ್‍ನ ಐದನೆ ಮಹಡಿಯಲ್ಲಿ  ನಡೆದಿತ್ತು. ನಾಗರಬಾವಿಯ ರಾಪಿಡ್ ಫಿಟ್ನೆಸ್‍ನಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮೈಸೂರಿನ 23 ವರ್ಷದ ನಿಖಿಲ್  ರಿಂಗ್ ಕಣದಲ್ಲಿರುವಾಗಲೇ...

Lovers day ಅಂತ ಹೇಳಿ ಹೂವಿನ ಹಾರ ಹಾಕಿ MLC ಸ್ಥಾನಕ್ಕೆ ರಾಜೀನಾಮೆ : ಸಿ.ಎಂ.ಇಬ್ರಾಹಿಂ

ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ. ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....
- Advertisement -spot_img

Latest News

ಬಣ್ಣ – ಬಣ್ಣದ ರಂಗೋಲಿಯಿಂದ ಅರಳಿದ ಮೈಸೂರು ದಸರಾ ವೈಭವ!

ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ರಂಗೋಲಿ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು. ರಂಗೋಲಿ ಸ್ಪರ್ಧೆ ವೈಭವದಿಂದ ಜರುಗಿತು. ಕುರುಬರಹಳ್ಳಿಯ ಕಲಾವಿದ ಪುನೀತ್ ಅವರು ಅಂಬಾರಿ...
- Advertisement -spot_img