Saturday, March 7, 2026

Mysuru

485 ತಂಡಗಳ ವೈಭವ : ದಸರಾ ಯುವ ಸಂಭ್ರಮಕ್ಕೆ ತೆರೆ!!

ಮೈಸೂರು:ಸಾವಿರಾರು ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಿ, ಯುವ ಮನಸ್ಸುಗಳಿಗೆ ಮನರಂಜನೆಯ ರಸದೌತಣ ನೀಡಿದ ಯುವ ಸಂಭ್ರಮಗೆ ಗುರುವಾರ ಅದ್ದೂರಿ ತೆರೆ ಬಿದ್ದಿತು. ಕೊನೆಯ ದಿನವೂ ಬಯಲು ರಂಗಮಂದಿರ ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿತ್ತು. ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ, ದಸರಾ ವೈಭವ, ಆರೋಗ್ಯ, ಜನಕೇಂದ್ರಿತ ಜೀವನ, ಪರಿಸರ ಸಂರಕ್ಷಣೆಯಲ್ಲಿ ಯುವಜನರ ಪಾತ್ರ, ಪೌರಾಣಿಕ...

ದಸರಾಗೂ ಕಾಲ್ತುಳಿತ ಬಿಸಿ ರಾಜಕಾರಣಿಗಳ ಕೈಗೆ ಪಾಸ್!

ಈ ಬಾರಿಯ ದಸರಾದಲ್ಲಿ ಬನ್ನಿಮಂಟಪದಲ್ಲಿ ವಾರಪೂರ್ತಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಆದರೆ ಜಿಲ್ಲಾಡಳಿತವು ಪ್ರತಿಯೊಂದು ಕಾರ್ಯಕ್ರಮಕ್ಕೂ ಪಾಸ್ ಕಡ್ಡಾಯಗೊಳಿಸಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ಸಿಗುವುದು ಕಷ್ಟ ಎನ್ನಲಾಗುತ್ತಿದೆ. ಈ ಬಾರಿ ನಾಲ್ಕು ದಿನ ಡ್ರೋನ್ ಶೋ, ಪಂಜಿನ ಕವಾಯತು ಹಾಗೂ ವೈಮಾನಿಕ ಪ್ರದರ್ಶನಗಳು ವಿಶೇಷ ಆಕರ್ಷಣೆ ಆಗಲಿವೆ. ಇದುವರೆಗೆ ಪಂಜಿನ ಕವಾಯತು ಹೊರತುಪಡಿಸಿ ಇತರ ಕಾರ್ಯಕ್ರಮಗಳಿಗೆ ಉಚಿತ...

ವಿಷ್ಣು 75 – ಸ್ಮಾರಕದಲ್ಲಿ ಅಭಿಮಾನಿಗಳ ಸಂಭ್ರಮದ ಜಾತ್ರೆ

ಸಾಹಸಸಿಂಹ, ನಟರತ್ನ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನದ ಅಂಗವಾಗಿ, ಉಳ್ಳೂರು ಗೇಟ್ ಬಳಿ ನಿರ್ಮಿಸಲಾದ ವಿಷ್ಣು ಸ್ಮಾರಕದಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಿದವು. ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಹಾಗೂ ನೂರಾರು ಅಭಿಮಾನಿಗಳು ಸ್ಮಾರಕಕ್ಕೆ ಆಗಮಿಸಿ, ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಗುರುವಾರ ಬೆಳಗಿನ ಜಾವದಿಂದಲೇ...

ಮೈಸೂರಿನ ಸಡಗರ ದಸರಾ ದೀಪಾಲಂಕಾರಕ್ಕೆ 6 ಕೋಟಿ ಹಣ ಖರ್ಚು

ನಾಡಹಬ್ಬ ದಸರಾ ದರ್ಬಾರ್‌ ಕಣ್ತುಂಬಿಕೊಳ್ಳಲು ನಾಡೇ ಕಾಯ್ತಾ ಇದೆ. ಇನ್ನು ದಸರಾ ಮಹೋತ್ಸವ ಹೆಚ್ಚು ಆಕರ್ಷಣೆಯಾಗುವುದು ಮೈಸೂರು ನಗರದಲ್ಲಿ ಸಿಂಗಾರ ಮಾಡುವ ದೀಪಾಲಂಕಾರದಿಂದ. ಪ್ರತಿ ಬಾರಿಯು ಅನೇಕ ವಿಶೇಷತೆಗಳಿಂದ ಕೂಡಿರುವ ದಸರಾ ದೀಪಾಲಂಕಾರ ಈ ವರ್ಷವೂ ಅನೇಕ ವಿಶೇಷತೆಗಳಿಂದ ಕೂಡಿದೆ. ಈ ಬಾರಿಯ ದಸರಾದಲ್ಲಿ ಮೈಸೂರು ನಗರದಲ್ಲಿ ಎಷ್ಟು ಕಿ.ಮೀ ಹಾಗೂ ಎಷ್ಟು ವೃತ್ತಗಳಲ್ಲಿ...

ದಸರಾ ಉದ್ಘಾಟನೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಸಿಂಹ !

ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ ಕುರಿತು ವಿರೋಧ ವ್ಯಕ್ತವಾಗಿದ್ದರೂ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ, ಇತ್ತೀಚೆಗೆ ಹಾಸನದ ಅಮೀರ್‌ ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಇದೇ ವೇಳೆ, ಈ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದು,...

ಬ್ಯಾಲೆಟ್ ಮತಪತ್ರದಿಂದ ಜನತೆಗೆ ಗೆಲುವು : ಮತಪತ್ರಕ್ಕೆ ಶ್ಲಾಘನೆ

ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್‌ ಬಳಸಲು ಕೈಗೊಂಡ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಇವಿಎಂ ಕಾರ್ಯಕ್ಷಮತೆಯ ಮೇಲೆ ಹಲವು ಪ್ರಶ್ನೆಗಳು ಉದ್ಭವಿಸಿರುವುದರಿಂದ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಸರ್ಕಾರ ಮತ್ತೆ ಬ್ಯಾಲಟ್ ಪೇಪರ್ ಬಳಕೆಗೆ ಮುಂದಾಗಿರುವುದು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಗೊಳಿಸುವುದಾಗಿದೆ ಎಂದು ಅವರು...

ರೆಡಿಯಾಗ್ತಿದೆ ಮೈಸೂರು ಅರಮನೆ: 97 ಸಾವಿರ ದೀಪಗಳ ವೈಭವ

ವಿಶ್ವ ವಿಖ್ಯಾತ ದಸರಾ ಅಂದ್ರೆ ನಾಡಿಗೆ ಹಬ್ಬ. ಎಲ್ಲರೂ ಸಂಭ್ರಮದಿಂದ ದಸರಾ ಆಚರಣೆ ಮಾಡ್ತಾರೆ. ಅದಕ್ಕೂ ಮುಂಚೆ ಹಲವು ಸಿದ್ಧತೆಗಳು ಬೇಕಾಗುತ್ತೆ. ಅದೇ ರೀತಿ ದಸರಾ ಹಬ್ಬದ ಪ್ರಯುಕ್ತ ಅರಮನೆ ಒಳ ಆವರಣದಲ್ಲಿರುವ ದೇವಾಲಯಗಳಿಗೆ ಹೊಸ ಚೈತನ್ಯ ನೀಡುವ ಕಾರ್ಯ ಕೈಗೊಳ್ಳಲಾಗಿದೆ. ದೇವಸ್ಥಾನಗಳ ಗೋಡೆಗಳಿಗೆ ಸುಣ್ಣಬಣ್ಣ ಹಚ್ಚಲಾಗುತ್ತಿದ್ದು, ಪ್ರತಿಮೆ, ಸ್ತಂಭ, ಶಿಲ್ಪಗಳಿಗೆ ಸ್ವಚ್ಛತೆ ಹಾಗೂ ಅಲಂಕಾರ...

ಅರಮನೆಯಲ್ಲಿ ರಾಷ್ಟ್ರಪತಿ ಮುರ್ಮು : ಬೆಳ್ಳಿ ತಟ್ಟೆಯ ಉಪಹಾರ

ಎರಡು ದಿನದ ಮೈಸೂರು ಪ್ರವಾಸದಲ್ಲಿದ್ದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಅರಮನೆಯಲ್ಲಿರುವ ರಾಜವಂಶಸ್ಥರ ಮನೆಗೆ ಭೇಟಿ ನೀಡಿ, ಬೆಳಗಿನ ಉಪಹಾರ ಸೇವಿಸಿದ್ದಾರೆ ಹಾಗೂ ಅರಮನೆಯ ಕೆಲವು ಭಾಗಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ...

ಬಾಯಲ್ಲಿ ಸ್ಫೋಟಕ ಪ್ರೇಮಿಯ ಕ್ರೂರ ಹತ್ಯೆ

ಕೇರಳದ ಕಲ್ಯಾಡ್‌ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಯುವತಿ ದರ್ಶಿತಾಳನ್ನು ಕೊಲೆ ಮಾಡಲಾಗಿದೆ. ಬಾಯಲ್ಲಿ ಸ್ಫೋಟಕ ತುರುಕಿ ಸ್ಫೋಟಿಸಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮದ ಲಾಡ್ಜ್‌ನಲ್ಲಿ ದರ್ಶಿತಾಳ ಮೃತದೇಹ ಪತ್ತೆಯಾಗಿದೆ. ದರ್ಶಿತಾಳ ಸ್ನೇಹಿತ ಸಿದ್ದರಾಜುನನ್ನು ಸಾಲಿಗ್ರಾಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದರ್ಶಿತಾ ಗಂಡನ ಮನೆಯಿಂದ 30 ಪವನ್ ಚಿನ್ನ ಮತ್ತು ನಾಲ್ಕು ಲಕ್ಷ...

ಸಾವಿಗೆ ಶರಣಾದ ಕಾನ್ಸ್‌ಟೇಬಲ್ : ಯಾರನ್ನು ಬಿಡದ ಕೌಟುಂಬಿಕ ಕಲಹ

ಮೈಸೂರು:ಮನುಷ್ಯನಿಗೆ ನೆಮ್ಮದಿ ಇಲ್ಲ ಅಂದರೆ, ಅದರಲ್ಲೂ ಕುಟುಂಬದ ವಿಚಾರದಲ್ಲಿ ಬೇಸತ್ತರೇ ಅವನೆಂತ ಗಟ್ಟಿ ಮನುಷ್ಯನಾದರೂ ಆತ್ಮಹತ್ಯೆ ದಾರಿ ಇಡಿಯುತ್ತಾನೆ. ಈಗ ಇದೇ ರೀತಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img