Saturday, March 7, 2026

Mysuru

ಮೈಸೂರಿಗರೇ ಹುಷಾರ್!‌ ರಾತ್ರೋರಾತ್ರಿ ಕಾರ್ಯಾಚರಣೆ ಶುರು!

ಮೈಸೂರಿನಲ್ಲಿ ಹೆಚ್ಚಾಗುತ್ತಿರುವ ಡ್ರಗ್‌ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರು ವಶೇಷ ಕಾರ್ಯಚರಣೆಗಳನ್ನು ಕೈಗೊಂಡಿದ್ದಾರೆ. ಈ ಹಿಂದೆಯೂ ನಗರದ ಬಹಳಷ್ಟು ಕಡೆ ದಾಳಿ ಮಾಡಿ ಡ್ರಗ್‌ ಪೆಡ್ಲರ್ಸ್‌ಗಳನ್ನು ಅರೆಸ್ಟ್‌ ಕೂಡ ಮಾಡಿದ್ರು. ದೊಡ್ಡ ಮೊತ್ತದ ಡ್ರಗ್‌ ಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ನಗರದಲ್ಲಿ ಮಾದಕವಸ್ತು ತಯಾರಿಕಾ ಘಟಕ ಪತ್ತೆ ಬಳಿಕ ಎಚ್ಚೆತ್ತ...

ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಮನೆ ಬಿಟ್ಟ ಜನ!

ಮೈಸೂರು: ಎಚ್‌.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ 30,000 ಕ್ಯೂಸೆಕ್ ಮತ್ತು ತಾರಕ ಜಲಾಶಯದಿಂದ 9,500 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವುದರಿಂದ ಎಚ್.ಡಿ. ಕೋಟೆ ತಾಲ್ಲೂಕಿನ ಹಂಪಾಪುರ ಸಮೀಪದ ಮಾದಾಪುರ-ಚಕ್ಕೂರು ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೇರಳ ರಾಜ್ಯದ ವಯನಾಡು ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವಿನ...

24 ಹೋಂಡಾ ಆಕ್ಟಿವಾ ಕದ್ದ ಖದೀಮ : ಭರ್ಜರಿ ಬೇಟೆಯಾಡಿದ ಪೊಲೀಸರು

ಒಂದಲ್ಲ, ಎರಡಲ್ಲ ಬರೋಬ್ಬರಿ 24 ಹೋಂಡಾ ಆಕ್ವೀವಾ ಬೈಕ್ ಗಳನ್ನು ಮಾಸ್ಟರ್ ಕೀ ಬಳಸಿ ಕದ್ದಿದ್ದ ಖದೀಮ ಅಂದರ್ ಆಗಿದ್ದಾನೆ. ಚಾಮರಾಜನಗರ ಜಿಲ್ಲೆ ಗಾಳಿಪುರ ನಿವಾಸಿ ಅಜ್ಮತ್ ಉಲ್ಲಾ ಬಂಧಿತ ಆರೋಪಿಗಾಗಿದ್ದು, ಈತ ಮೈಸೂರು ನಗರ ವ್ಯಾಪ್ತಿಯಲ್ಲೇ 13 ಲಕ್ಷ ಮೌಲ್ಯದ 24 ದ್ವಿಚಕ್ರ ವಾಹನಗಳನ್ನು ಕದ್ದಿದ್ದ. ಕಳೆದ 7 ತಿಂಗಳಲ್ಲಿ 24 ದಿಚಕ್ರ...

EV ವಾಹನಗಳಿಗೆ ಡಿಮ್ಯಾಂಡ್ ಇಲ್ವಾ? : ಈ ಬ್ರ್ಯಾಂಡ್‌ನ ಸ್ಕೂಟರ್ ಖರೀದಿಸಿದ್ದಾರಾ?

ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆಗಾಗಿ ಸರ್ಕಾರವು ಸಬ್ಸಿಡಿ ನೀಡಿ ಪ್ರೋತ್ಸಾಹಿಸಿತ್ತು. ಆದರೆ ಇದೀಗ ಸರ್ಕಾರ ನೀಡಿದ್ದ ಸಬ್ಸಿಡಿ ಗಡುವು ನಿಧಾನವಾಗಿ ಕಣ್ಮರೆಯಾಗುತ್ತಿದೆ. ಹಲವಾರು ಸಣ್ಣ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಗಳು ಮಾರುಕಟ್ಟೆಯಿಂದ ವೇಗವಾಗಿ ಮರೆಯಾಗುತ್ತಿವೆ. ಬೆಲೆಗಳನ್ನು ಆಕರ್ಷಕವಾಗಿಡಲು ಸಬ್ಸಿಡಿಗಳನ್ನು ಹೆಚ್ಚು ಅವಲಂಬಿಸಿದ್ದ ಸಣ್ಣ ಕಂಪನಿಗಳಿಗೆ ಇದು ತೀವ್ರವಾಗಿ ಹೊಡೆತ ಬಿದ್ದಿದೆ. ಸಬ್ಸಿಡಿ...

Political News: ಇದು ಹಿನ್ನಡೆ ಅಲ್ಲ! ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧ: ಹರೀಶ್ ಗೌಡ

Political News: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ನಿ) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಹರೀಶ್ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಮಾತನಾಡಿರುವ ಹರೀಶ್ ಗೌಡ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಬೇಕು. ಹಿಂದೆ ಬಾಗಿಲಿನಿಂದ ನಡೆಸತಕ್ಕದ್ದಲ್ಲ. ಮೈಸೂರಿನಲ್ಲಿ, ಚಾಮರಾಜನಗರದಲ್ಲಿ ನಾವು 1 ಮತಗಳ ಅಂತರದಿಂದ ಸೋತಿದ್ದೇವೆ....

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪಘಾತ: ಆಸ್ಪತ್ರೆಗೆ ಕೃಷ್ಣ ನಾಯಕ್ ಭೇಟಿ

Mysuru News: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಅಪಘಾತ ಸಂಭವಿಸಿದ್ದು, ಬಸವ ಜಯಂತಿ ಆಚರಣೆಗೆ ಹೋಗುತ್ತಿದ್ದ ಟೆಂಪೋ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. 9 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕ``ಡಿಸಲಾಗುತ್ತಿದೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ವಿಷಯ ತಿಳಿದ ಹೆಚ್.ಡಿ.ಕೋಟೆಯ ಬಿಜೆಪಿ ಮುಖಂಡ ಕೃಷ್ಣ ನಾಯಕ್, ಅಪಘಾತದಲ್ಲಿ...

ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕಾದೀತು?: ಬಿ.ವೈ.ವಿಜಯೇಂದ್ರ

Political News: ಮೈಸೂರಿನ ಉದಯಗಿರಿಯಲ್ಲಿ ವಾಾಟ್ಸಪ್ ಸ್ಟೇಟಸ್‌ಗೆ ಸಂಬಂಧಿಸಿದಂತೆ ತಕರಾರು ತೆಗೆದಿದ್ದ ಪುಂಡರು, ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆ ಸಂಬಂಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ...

ಆಯುಧ ಪೂಜೆಯಂದು ಒಡೆಯರ್ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆ: ಗಂಡು ಮಗುವಿಗೆ ಜನ್ಮ ನೀಡಿದ ರಾಣಿ

Mysuru News: ಮೈಸೂರು ಮಹಾರಾಜರು ಆಯುಧ ಪೂಜೆಯ ದಿನವೇ ಮತ್ತೊಂದು ಗಂಡು ಮಗುವಿನ ತಂದೆಯಾಗಿದ್ದಾರೆ. ಈ ಮೂಲಕ ನವರಾತ್ರಿಯ ಶುಭ ದಿನದಂದು ಒಡೆಯರ್ ಕುಟುಂಬಕ್ಕೆ ಹೊಸ ಸದಸ್ಯನ ಸೇರ್ಪಡೆಯಾಗಿದೆ. ರಾಣಿ ತ್ರಿಷಿಕಾ ಕುಮಾರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ. ಈ ಮೂಲಕ ಆದ್ಯವೀರ್ ಅಣ್ಣನಾಗಿ ಭಡ್ತಿ ಪಡೆದಿದ್ದಾರೆ. https://youtu.be/xTbOoTKCyVo ಈ...

Navaratri Special: Temple: ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ವಿಶೇಷತೆಗಳು

Temple: ದಸರಾ ಅಂದ್ರೆ ವಿಶ್ವವಿಖ್ಯಾತ ಮೈಸೂರು ದಸರಾ. ಈ ದಸರಾವನ್ನು, ಆನೆ ಅಂಬಾರಿಯನ್ನು, ಅಂಬಾವಿಲಾಸ ಅರಮನೆಯನ್ನು ಕಣ್ತುಂಬಿಕೊಳ್ಳಲು, ದೇಶ- ವಿದೇಶಗಳಿಂದ ಜನ ಮೈಸೂರಿಗೆ ಬರುತ್ತಾರೆ. ಇದರೊಂದಿಗೆ ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಮಾಡುವುದು ಕೂಡ ಅಷ್ಟೇ ಮುಖ್ಯ. ಇಂದು ನಾವು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದ ವಿಶೇಷತೆಗಳ ಬಗ್ಗೆ ಹೇಳಲಿದ್ದೇವೆ. https://youtu.be/craTSgGoB5g ಪುರಾಣದ ಪ್ರಕಾರ, ದಾಕ್ಷಾಯಿಣಿ ತನ್ನ ಪತಿ...

ಸಂಸದ ಯದುವೀರ್ ಅವರನ್ನು ಭೇಟಿಯಾದ ಕ್ರಿಕೇಟಿಗ ಯಜುವೇಂದ್ರ ಚಹಲ್

Cricket News: ಮೈಸೂರಿನಲ್ಲಿ ಕ್ರಿಕೇಟಿಗ ಯಜುವೇಂದ್ರ ಚಹಲ್, ಯುವರಾಜ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿದ್ದಾರೆ. ದಸರಾಗೂ ಮುನ್ನ ಮೈಸೂರಿಗೆ ಭೇಟಿ ನೀಡಿದ್ದ ಚಹಲ್, ಯುದುವೀರ್ ಅವರ ಮೈಸೂರಿನ ಕಚೇರಿಯಲ್ಲಿ ಭೇಟಿ ಮಾಡಿ, ಮಾತನಾಡಿದ್ದಾರೆ. https://youtu.be/-8IcDo-iVWc ಈ ಬಗ್ಗೆ ಯದುವೀರ್ ಭಾರತೀಯ ಕ್ರಿಕೇಟಿಗ ಯಜುವೇಂದ್ರ ಚಹಲ್ ಅವರು ಇಂದು ನಮ್ಮ ಕಚೇರಿಯಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ. ಅದರಂತೆ ಚಹಲ್...
- Advertisement -spot_img

Latest News

ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು..?: ಕದಲೂರು ಉದಯ್ ಆರೋಪಕ್ಕೆ ಹೆಚ್ಡಿಕೆ ವ್ಯಂಗ್ಯ

Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,...
- Advertisement -spot_img