Friday, November 28, 2025

MysuruCrime

ನಿಲ್ಲದ ಡ್ರಂಗ್ಸ್‌ ದಂಧೆ 23 ಕೇಸ್‌ ದಾಖಲು : ಸದೆಬಡಿದ ಪೊಲೀಸ್!

ಮೈಸೂರಲ್ಲಿ ಡ್ರಗ್ಸ್‌ ದಂಧೆ ಪ್ರಕರಣ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಈಗಾಗಲೇ ಬಹಳಷ್ಟು ಪೆಡ್ಲರ್ಸ್‌ಗಳನ್ನು ಬಂಧನ ಕೂಡ ಮಾಡಲಾಗಿದೆ. ಇನ್ನು ನಗರದಲ್ಲಿ ಮಾದಕವಸ್ತು ತಯಾರಿಕೆ ಘಟಕ ಪತ್ತೆಯಾದ ಬಳಿಕ ಮಾದಕ ವ್ಯಸನಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಗಾಂಜಾ ಸೇವಿಸಿದ್ದವರ ವಿರುದ್ಧ 23 ಪ್ರಕರಣವನ್ನು ದಾಖಲಿಸಿದ್ದಾರೆ. ನಗರ ಪೊಲೀಸ್‌ ಆಯುಕ್ತ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಪೊಲೀಸರ ತಂಡವು...

ಮಹಾ – ಮೋಸ, ಜ್ಯೋತಿಷ್ಯ ಆ್ಯಪ್‌ನಲ್ಲಿ ₹20 ಲಕ್ಷ ವಂಚನೆ!

ಪೂಜೆ ಮಾಡಿಸೋಣ... ನಿಮ್ಮ ಕುಟುಂಬದ ಮೇಲೆ ಗಂಡಾಂತರ ಇದೆ. ದೇವರಿಗೆ ಚಿನ್ನ ಅರ್ಪಿಸಿದರೆ ಎಲ್ಲವೂ ಸರಿಯಾಗುತ್ತೆ! ಅಂತ ಹೇಳಿ ಪೂಜೆ ಹೆಸರಿನಲ್ಲಿ ಇತ್ತೀಚೆಗೆ ₹20 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನ ಸಿಂಧನೂರಿನ ಮೂವರು, ಹಾವೇರಿ ಯುವತಿಗೆ ವಂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು, ಜ್ಯೋತಿಷ್ಯ, ಪೂಜಾ ಪರಿಹಾರ ಎಂಬ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಸೇರಿ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img