Friday, July 11, 2025

#mysurudistrict

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್​ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...

3 ಬಾರಿ ಸೋತರೂ ನಿಖಿಲ್‌ಗೆ ಆ ಶಕ್ತಿಯಿದೆ – ಜಿ ಟಿ ದೇವೆಗೌಡ

ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್‌ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...

ಒಬ್ಬನಿಗೇ 30 ಸೈಟ್ ಮುಡಾ ಕರ್ಮಕಾಂಡ 2.O : E.D ಮಾಡಿರುವ ಮುಡಾ ಪಟ್ಟಿಯಲ್ಲಿ ಶಾಕಿಂಗ್‌ ಅಂಶ!

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ. ಮುಡಾ ಹಗರಣಕ್ಕೆ...

ನಾಡಹಬ್ಬದಲ್ಲಿ ಅಧಿಕಾರಿಗಳ ದರ್ಬಾರ್:ದಸರಾ ಆಚರಣೆಯ ಸ್ವರೂಪ ಮುನ್ನವೇ ಅಧಿಕಾರಿಗಳ ಸಮಿತಿ

ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್‌ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...

Siddaramaiah: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ.

ಮೈಸೂರು: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ...
- Advertisement -spot_img

Latest News

ಮಂಜುಳಾ ಅಲಿಯಾಸ್ ಶ್ರುತಿಗೆ ಚಾಕು ಇರಿತ – ಶ್ರುತಿ ಸ್ಥಿತಿ ಗಂಭೀರ! ಆಗಿದ್ದೇನು?

ಅಮೃತಧಾರೆ ಸೀರಿಯಲ್‌ ನಟಿ ಮಂಜುಳಾ ಅಲಿಯಾಸ್ ಶ್ರುತಿ ಕೌಟುಂಬಿಕ ಕಲಹಕ್ಕೆ ಸಿಲುಕಿ ನರಳಾಡಿದ್ದಾರೆ. ಶ್ರುತಿ ಪತಿ ಅಮರೀಶ್ ಪೆಪ್ಪರ್‌ ಸ್ಪ್ರೇ ಹೊಡೆದು, ಚಾಕುವಿನಿಂದ ಇರಿದಿದ್ದಾರೆ ಅನ್ನೋ...
- Advertisement -spot_img