Friday, November 28, 2025

#mysurudistrict

ರೇಷ್ಮೆಯ ಮೈಸೂರಿಗೆ ಹೊಸ ಕಿರೀಟ : ಭಾರತದ ಮೊದಲ ರೇಷ್ಮೆ ಮ್ಯೂಸಿಯಂ!

ಕರ್ನಾಟಕ ಭಾರತದ ಅತಿದೊಡ್ಡ ರೇಷ್ಮೆ ಉತ್ಪಾದಕ ರಾಜ್ಯ. ಈಗ ಮತ್ತೊಂದು ಐತಿಹಾಸಿಕ ಹೆಗ್ಗಳಿಕೆಯನ್ನು ಪಡೆಯುತ್ತಿದೆ. ರೇಷ್ಮೆ ಸೀರೆಗಳಿಗಾಗಿಯೇ ಪ್ರಸಿದ್ಧಿ ಪಡೆದ ಮೈಸೂರಿನಲ್ಲಿ, ದೇಶದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆಯಾಗುತ್ತಿದೆ. ಈ ಸಂಗ್ರಹಾಲಯವು ಭಾರತದಲ್ಲಿ ರೇಷ್ಮೆಯ ಸಂಪೂರ್ಣ ಇತಿಹಾಸವನ್ನು, ಹುಳುಗಳಿಂದ ಬಟ್ಟೆಯವರೆಗಿನ ಪ್ರತಿ ಹಂತವನ್ನು ಪ್ರದರ್ಶಿಸಲಿದೆ. ಕೇಂದ್ರ ರೇಷ್ಮೆ ಮಂಡಳಿಯ ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆ...

ಕಬಿನಿ ಜಲಾಶಯ ಹೊಸ ದಾಖಲೆ : ಒಂದೇ ವರ್ಷದಲ್ಲಿ 5ನೇ ಬಾರಿ ಭರ್ತಿ

ದಕ್ಷಿಣ ಕರ್ನಾಟಕದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ, ಎಚ್‌.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯವು ಪ್ರಸಕ್ತ ಸಾಲಿನಲ್ಲಿ ಐದನೇ ಬಾರಿಗೆ ಸಂಪೂರ್ಣ ಭರ್ತಿಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಕಳೆದ ಆರು ತಿಂಗಳಿಂದ ನಿರಂತರವಾಗಿ ತುಂಬಿಕೊಂಡಿರುವ ಈ ಜಲಾಶಯದಿಂದ ಮುಂದಿನ ಬೇಸಿಗೆಯವರೆಗೂ ಮೈಸೂರು ಹಾಗೂ...

ದಶಕದ ಮೈಸೂರು ಪಾಲಿಕೆ ಕನಸು ಭಗ್ನ: ಗ್ರೇಡ್-1 ಯೋಜನೆ ಸ್ಥಗಿತ

ಮೈಸೂರು: ಆರ್ಥಿಕ ಇಲಾಖೆಯ ಅನುಮೋದನೆ ಲಭ್ಯವಾಗದ ಹಿನ್ನೆಲೆಯಲ್ಲಿ, ಮೈಸೂರು ಮಹಾನಗರ ಪಾಲಿಕೆಯನ್ನು ಈ ವರ್ಷ ಗ್ರೇಡ್–1 ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಸರ್ಕಾರದ ಯೋಜನೆ ಕೈಬಿಡಲಾಗಿದೆ. ಮೈಸೂರನ್ನು ಬೆಂಗಳೂರಿನ ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮಹಾನಗರ ಪಾಲಿಕೆಯನ್ನಾಗಿ ರೂಪಿಸುವ ಕುರಿತು ಸರ್ಕಾರ ಚಿಂತನೆ ನಡೆಸಿತ್ತು. ಈ ಯೋಜನೆಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಆಸಕ್ತಿ...

ಮೈಸೂರಲ್ಲೇ ಸಿದ್ದರಾಮಯ್ಯ ಏನಿದು 3 ದಿನಗಳ ರಹಸ್ಯ?

ಸಿಎಂ ಸಿದ್ದರಾಮಯ್ಯ, ಮೈಸೂರಲ್ಲಿ ಶಕ್ತಿ ಪ್ರದರ್ಶನ ಯಶಸ್ವಿಯಾಗಿ ಮುಗಿಸಿದ್ದಾರೆ. ಇದಾದ ಬಳಿಕ ಅವರು 3 ದಿನಗಳ ಜಿಲ್ಲಾ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ. ಆಗಸ್ಟ್‌ 31 ರಿಂದ ಸೆಪ್ಟೆಂಬರ್‌ 2ರವರೆಗೆ ನಡೆಯುವ ಈ ಪ್ರವಾಸದಲ್ಲಿ, ಅನೇಕ ಕಾರ್ಯಕ್ರಮಗಳು, ಉದ್ಘಾಟನೆಗಳು ಹಾಗೂ ಸಮಾರಂಭಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 31ರಂದು ಬೆಳಿಗ್ಗೆ 10.55ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರು ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸುವರು....

ದಸರಾಗೆ 2ನೇ ತಂಡದ ಗಜಪಡೆ : ತೂಕದಲ್ಲಿ ಶ್ರೀಕಂಠ ಮುಂದು!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025 ಕ್ಕೆ ದಿನಗಣನೆ ಶುರುವಾಗಿದೆ. ಗಜಪಡೆಗಳ ತಾಲೀಮು ಶುರುವಾಗಿದೆ. ಎರಡನೇ ತಂಡದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಎರಡನೇ ತಂಡದಲ್ಲಿ ಶ್ರೀಕಂಠ ನೇತೃತ್ವದಲ್ಲಿ 5 ಆನೆಗಳು ಸೋಮವಾರ ಅರಮನೆ ಪ್ರವೇಶಿಸಿದವು. ಮತ್ತಿಗೋಡು ಸಾಕಾನೆ ಶಿಬಿರದ 56 ವರ್ಷದ ಶ್ರೀಕಂಠ, 44 ವರ್ಷದ...

ಅಂಬೇಡ್ಕರ್ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್!

ದೇಶದಲ್ಲಿ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಇದ್ದು ಮಾಡುವ ಕಾರ್ಯಕ್ಕೆ ಚುನಾವಣಾ ಆಯೋಗ ಈಗಾಗಲೇ ಮುಂದಾಗಿದೆ. ಈ ನಿಟ್ಟಿನಲ್ಲಿ ಆಯೋಗ ಡಾ. ಅಂಬೇಡ್ಕರ್‌ ಸಮಾಜವಾದಿ ಡೆಮಾಕ್ರಟಿಕ್‌ ಪಾರ್ಟಿಗೆ ನೋಟಿಸ್‌ ಜಾರಿಗೊಳಿಸಿದೆ. ಆಯೋಗದಿಂದ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವು ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭಾ ಚುನಾವಣೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವ ಹಾಗೂ...

ಮೈಸೂರು ವಿವಿಯಲ್ಲಿ ಪಿಂಚಣಿ ಇಲ್ಲದೆ ನಿವೃತ್ತರು ಸಂಕಷ್ಟದಲ್ಲಿ!

ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಬೋಧಕ ಮತ್ತು ಬೋಧಕೇತ್ತರ ಸಿಬ್ಬಂದಿ ತಮ್ಮ ಪಿಂಚಣಿ ಪಡೆಯಲು ಹೆಣಗಾಡುತ್ತಿದ್ದಾರೆ. ಈ 1,900 ಪಿಂಚಣಿದಾರರು, ವಿಶ್ವವಿದ್ಯಾಲಯ ಸಂಪರ್ಕಿಸುವುದರ ಜೊತೆಗೆ, ಸರ್ಕಾರಕ್ಕರ ಮಧ್ಯಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ. ಇದುವರೆಗೂ ಪಿಂಚಣಿಗಳನ್ನು ನಿಯಮಿತವಾಗಿ ಪಾವತಿಸಲಾಗಿತ್ತು. ಏಪ್ರಿಲ್‌ನಲ್ಲಿ ಒಂದು ವಾರ ವಿಳಂಬವಾಗಿತ್ತು. ಆದರೆ ಆಗಸ್ಟ್‌ 15ರವರೆಗೆ ಹಣ ಪಾವತಿಸಿಲ್ಲ. ರಾಜ್ಯಾದ್ಯಂತದ ವಿಶ್ವವಿದ್ಯಾಲಯಗಳು ಪಿಂಚಣಿ ಪಾವತಿಸಲು...

ಅಭಿಮನ್ಯು ತಾಯಿ ಪದ್ಮಾವತಿ ಇನ್ನಿಲ್ಲ: ಅತ್ಯಂತ ಹಿರಿಯ ಆನೆ ಸಾವು

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ 71 ವರ್ಷ 2 ತಿಂಗಳು ವಯಸ್ಸಾಗಿದ್ದ, ಹೆಣ್ಣಾನೆ ಪದ್ಮಾವತಿ ಗುರುವಾರ ಮೃತಪಟ್ಟಿದೆ. ಈ ಆನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಅಂದಾಜು 1953-54ರಲ್ಲಿ ಜನಿಸದ್ದ ಪದ್ಮಾವತಿಯನ್ನು, 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲಾಗಿತ್ತು. ಈ ಆನೆ ಮೈಸೂರು ಮೃಗಾಲಯದ ಇತಿಹಾಸದಲ್ಲಿಯೇ ಅತ್ಯಂತ...

ಕೆಲಸದ ಜಾಗಕ್ಕೆ ಕನ್ನ ಹಾಕಿ ಕೆಜಿಗಟ್ಟಲೇ ಬೆಳ್ಳಿ ಕಳ್ಳತನ !

ಉಂಡ ಮನೆಗೆ ಕನ್ನ ಹಾಕಿದ ಎಂಬ ಗಾದೆ ಮಾತಿನಂತೆ ಮೈಸೂರಿನಲ್ಲಿ ಒಂದು ಘಟನೆ ನಡೆದಿದೆ. ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಗೋದಾಮಿಗೆ ನುಗ್ಗಿ ದರೋಡೆ ಮಾಡಿದ್ದಾರೆ. ಕಾರು ಚಾಲಕ ಹಾಗೂ ಆತನಿಗೆ ಸಹಾಯ ಮಾಡಿದ ಐವರನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಪರೇಶ್ ಕುಮಾರ್ ಮಾಳಿ, ಕಿಶೋ‌ರ್, ದಿಲೀಪ್ ಕುಮಾ‌ರ್, ಅರವಿಂದ್ ರಜಪೂತ್‌, ಹರೇಶ್ ಪುರೋಹಿತ್...

ದಸರಾ ಆನೆಗಳಲ್ಲಿ ಯಾರು ಟಾಪರ್? ಇಂಟ್ರೆಸ್ಟಿಂಗ್ ಕಂಪ್ಲೀಟ್ ಸ್ಟೋರಿ!

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಭಾನುವಾರವಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಆನೆಗಳಿಗೆ ತರಬೇತಿ ಪ್ರಾರಂಭವಾಗುತ್ತಿದೆ. ಈಗಾಗಲೇ ಬಹಳಷ್ಟು ಜನರು ಗಜಪಡೆ ನೋಡಲು ಅರಮನೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ ಸಂಜೆ ಆನೆಗಳಿಗೆ ಜಂಬೂ ಸವಾರಿ ಹೋಗುವ ರಸ್ತೆಗಳಲ್ಲಿ ವಾಕಿಂಗ್‌ ಕೂಡ ಮಾಡಿಸಲಾಗುತ್ತಿದೆ. ಮೈಸೂರಿಗೆ ಬಂದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು...
- Advertisement -spot_img

Latest News

ಕಾಂಗ್ರೆಸ್‌ ವಿರುದ್ಧ ಮತ ಹುಷಾರ್‌! ಕುರುಬ ಸಮುದಾಯದಿಂದ ಎಚ್ಚರಿಕೆ

ರಾಜಕೀಯದ ಕುರ್ಚಿ ಕಿತ್ತಾಟ ಮತ್ತಷ್ಟು ತೀವ್ರಗೊಂಡಿದ್ದು, ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯ ಬ್ಯಾಟಿಂಗ್ ಆರಂಭಿಸಿದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಪರವಾಗಿ ಕುರುಬ ಸಮುದಾಯವೂ...
- Advertisement -spot_img