Friday, November 28, 2025

#mysurudistrict

ಒಬ್ಬನಿಗೇ 30 ಸೈಟ್ ಮುಡಾ ಕರ್ಮಕಾಂಡ 2.O : E.D ಮಾಡಿರುವ ಮುಡಾ ಪಟ್ಟಿಯಲ್ಲಿ ಶಾಕಿಂಗ್‌ ಅಂಶ!

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ. ಮುಡಾ ಹಗರಣಕ್ಕೆ...

ನಾಡಹಬ್ಬದಲ್ಲಿ ಅಧಿಕಾರಿಗಳ ದರ್ಬಾರ್:ದಸರಾ ಆಚರಣೆಯ ಸ್ವರೂಪ ಮುನ್ನವೇ ಅಧಿಕಾರಿಗಳ ಸಮಿತಿ

ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್‌ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...

Siddaramaiah: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ.

ಮೈಸೂರು: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ...
- Advertisement -spot_img

Latest News

ಚಳಿಯಲ್ಲಿ ‘ಮಳೆ’ ಅಲರ್ಟ್: ಯಾವ ಜಿಲ್ಲೆಗಳಲ್ಲಿ ‘ವರುಣನ’ ಅಬ್ಬರ!

ರಾಜ್ಯದಲ್ಲಿ ಚಳಿಯ ನಡುವೆ ನವೆಂಬರ್ 29 ಮತ್ತು 30 ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯ,...
- Advertisement -spot_img