Wednesday, September 9, 2026

n a shrinivas

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿರುವ ಗುಬ್ಬಿ ಶಾಸಕ ಎಸ್ .ಆರ್ ಶ್ರೀನಿವಾಸ್

ರಾಜಕೀಯ ಸುದ್ದಿ: ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...
- Advertisement -spot_img

Latest News

ಗೃಹಲಕ್ಷ್ಮೀ ಯೋಜನೆಗೆ 3 ವರ್ಷವೆಂದು ಕೋಟಿ ಖರ್ಚು ಮಾಡುವ ಬದಲು ಬಾಕಿ ನೀಡಬಹುದಿತ್ತಲ್ಲಾ..?: ಸಿ.ಟಿ.ರವಿ

Political News: ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾಗ, ಅಲ್ಲಿನ ಕೆಲ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂತಾ ಎಂದು ಕೇಳಿದಾಗ, ಇನ್ನೂ...
- Advertisement -spot_img