ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...