ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...
Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ.
https://youtu.be/IEIHe5fA9ro
ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...