Wednesday, July 22, 2026

N Biren singh

Manipur ಟಿಕೆಟ್ ವಂಚಿತ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಒಲವು..!

ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ  ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img