ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...