Wednesday, July 22, 2026

N Biren singh

Manipur ಟಿಕೆಟ್ ವಂಚಿತ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಒಲವು..!

ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ  ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img