ಮಂಡ್ಯ: ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಕಿತ್ತಾಟ ಜೋರಾಗುತ್ತಿದ್ದಂತೆಯೇ, ಕೃಷಿ ಸಚಿವ ಚಲುವರಾಯಸ್ವಾಮಿಗೆ ಬೆಂಬಲವಾಗಿ ಅಭಿಮಾನಿಯೊಬ್ಬರು ವಿಶೇಷ ಹರಿಕೆ ಮಾಡಿದ್ದಾರೆ. ನಾಗಮಂಗಲ ತಾಲೂಕಿನ ದೊಡ್ಡ ಚಿಕ್ಕನಹಳ್ಳಿಯ ಆನಂದ ಎಂಬ ಯುವಕ, ಚಲುವರಾಯಸ್ವಾಮಿಯ ಅಪ್ಪಟ ಅಭಿಮಾನಿ. ನನ್ನ ನಾಯಕ ಸಿಎಂ ಆಗಬೇಕು ಎಂಬ ಹರಿಕೆ ಹೊತ್ತು, ಕುಟುಂಬದೊಂದಿಗೆ ತಿರುಪತಿಗೆ ಪಾದಯಾತ್ರೆ ಆರಂಭಿಸಿದ್ದಾರೆ.
ಕೈಯಲ್ಲಿ ಚಲುವರಾಯಸ್ವಾಮಿ ಅವರ ಫೋಟೋ...
ಬೆಂಗಳೂರು : ನಾಗಮಂಗಲದಂತಹ ಕ್ಷೇತ್ರದಲ್ಲಿ ಗೆಲ್ಲುವುದು ಅಷ್ಟು ಸುಲಭವವಲ್ಲ, ಆದರೂ ಚೆಲುವರಾಯಸ್ವಾಮಿ ಚುನಾವಣೆಗೆ ನಿಂತು ಗೆದ್ದಿದ್ದಾರೆ. ಅವರಿಂದಲೇ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಯಾಗಿದೆ. ಆದರೆ ಅದರ ಕ್ರೆಡಿಟ್ ಅನ್ನು ಬೇರೆ ಯಾರೋ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.
ಮಂಡ್ಯದ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ...
Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...