Tuesday, October 14, 2025

N.Chaluvarayaswamy

Political News: ಎಂ.ಎಸ್.ಪಿಯಡಿ ತಕ್ಷಣ ಹೆಸರು ,ಉದ್ದು, ಶೇಂಗಾ ಖರೀದಿಗೆ ಕೇಂದ್ರಕ್ಕೆ ಎನ್.ಚಲುವರಾಸ್ವಾಮಿ ಮನವಿ

Newdelhi: ಬೆಂಬಲಬೆಲೆ ಯೋಜನೆಯಡಿ ಹೆಸರು,ಉದ್ದು,ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು‌ ಮಾತನಾಡಿದರು. ಬೆಲೆ ಬೆಂಬಲ ಯೋಜನೆ (PSS) ಪ್ರಸ್ತುತ ಹೆಸರುಕಾಳು, ಉದ್ದು, ಸೂರ್ಯಕಾಂತಿ,...

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಲಗಾರರ ಕ್ಷೇತ್ರದ 9 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇನ್ನು ಈ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದೆ. ಸಂಘದ ಆಡಳಿತ ಮಂಡಳಿ 12 ಮಂದಿ ನಿರ್ದೇಶಕರ ಸ್ಥಾನಗಳ...

ತಾರಕಕ್ಕೆರಿದ ಕುಮಾರಣ್ಣ‌, ಚಲುವಣ್ಣ ಟಾಕ್‌ ಫೈಟ್ : ಜನರೆದುರು ಇಬ್ಬರೂ ಆದ್ರು ಜೋಕರ್..!‌

Political News: ಕೇಂದ್ರ ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ನಡುವಿನ ಟಾಕ್‌ ಫೈಟ್‌ ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇನ್ನೂ ಮತ್ತೊಮ್ಮೆ ಕೈ ಸಚಿವರ ವಿರುದ್ಧ ಅಬ್ಬರಿಸಿರುವ ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷದಿಂದ ಜೋಕರ್‌ ಸಂಸ್ಕೃತಿ ಪ್ರಾರಂಭವಾಗಿದೆ ಎನ್ನುವುದನ್ನು ಸಚಿವ ಚಲುವರಾಯಸ್ವಾಮಿ ಮರೆಯಬಾರದು. ಇದಕ್ಕೂ ಮೊದಲು ಅವರು ಎಲ್ಲಿದ್ದರು..?...

ರೈತರಿಗೆ ಬಿತ್ತನೆ ಬೀಜ ವಿತರಣೆ: ಕಾರ್ಯಕ್ರಮದ ಉದ್ಘಾಟಿಸಿದ ಸಚಿವ ಎನ್.ಚಲುವರಾಯಸ್ವಾಮಿ

Political News: ಜಿ ಎಸ್ ಎಫ್ ಫೌಂಡೇಶನ್. ಭೂ ಸಿರಿ ರೈತ ಉತ್ಪಾದಕರ ಕಂಪನಿ. ಕಂದಾಯ ಇಲಾಖೆ. ಕೃಷಿ ಇಲಾಖೆ. ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತರ ರತ್ನ ಪ್ರಶಸ್ತಿ ವಿತರಣಾ ಸಮಾರಂಭ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಎ. ಪಿ. ಎಂ....

ಬಿಜೆಪಿ- ಜೆಡಿಎಸ್‌ನವರು ಯಾರ ವಿರುದ್ಧ ಪಾದಯಾತ್ರೆ ಮಾಡ್ತಾರೋ ಗೊತ್ತಿಲ್ಲ: ಚಲುವರಾಯಸ್ವಾಮಿ

Political News: Mandya: ಮಂಡ್ಯದಲ್ಲಿ ಜೆಡಿಎಸ್- ಬಿಜೆಪಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಸಚಿವ ಎನ್.ಚಲುವರಾಾಯಸ್ವಾಮಿ, ಅವರು ಯಾಕೆ ಪಾದಯಾತ್ರೆ ಮಾಡ್ತಾರೆ ಗೊತ್ತಿಲ್ಲ. 150 ಜನರ ಹಗರಣ ಸಿಎಂ ದಾಖಲೆ ಬಿಡುಗಡೆ ಮಾಡಿದ್ದಾರೆ. ಜೆಡಿಎಸ್-ಬಿಜೆಪಿ ಅಷ್ಟು ಜನ ಅನಾಧಿಕೃತವಾಗಿ ಸೈಟ್ ತಕೊಂಡಿದ್ದಾರೆ. ಯಾರ ವಿರುದ್ಧ ಹೋರಾಟ ಮಾಡ್ತಾರೋ ಗೊತ್ತಿಲ್ಲ. ಮುಖ್ಯಮಂತ್ರಿಗಳ ಶ್ರೀಮತಿ ಅವರ ಲ್ಯಾಂಡ್ ಹೋಗಿರೋದಕ್ಕೆ ಪರ್ಯಾಯವಾಗಿ...

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....

ಸಾಹಿತ್ಯ ಸಮ್ಮೇಳನ ಸಡಗರದ ಜೊತೆಗೆ ಪಾರದರ್ಶಕವಾಗಿರಲಿ: ಎನ್.ಚಲುವರಾಯಸ್ವಾಮಿ

Political News: ಬೆಂಗಳೂರು: ಮುಂಬರುವ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ,ಸಾಂಸ್ಕೃತಿಕ ಶ್ರೀಮತಿಕೆಯ ಜೊತೆಗೆ ಪಾರದರ್ಶಕವಾಗಿರಲಿ ಎಂದು ಕೃಷಿ ಸಚಿವರು ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ...
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img