Friday, September 18, 2026

N.Cheluvarayaswamy

ದೆಹಲಿಯಲ್ಲಿ ಚಲುವರಾಯಸ್ವಾಮಿ – ಕಾವೇರಿ ವಿಚಾರದಲ್ಲಿ ಬಿಗ್ ಪ್ಲ್ಯಾನ್!

ರಾಜ್ಯದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ತಮ್ಮ ದೆಹಲಿಯ ಒಂದು ದಿನದ ಅಧಿಕೃತ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿರುವ ಸಚಿವರು, ಪ್ರಮುಖವಾಗಿ ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ನಿಲುವು ಹಾಗೂ ಮುಂದಿನ ನಡೆಯ ಬಗ್ಗೆ ಮಹತ್ವದ ಮಾಹಿತಿ...

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿ ಫಾರಂ ನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು...

Mandya News: ದೇವೇಗೌಡರ ಆರೋಗ್ಯದ ಬಗ್ಗೆ ಸಚಿವ ಚಲುವರಾಯಸ್ವಾಮಿ ಹೇಳಿದ್ದು ಹೀಗೆ..

Mandya News: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ಕಳೆದ ಒಂದು ತಿಂಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಮಳೆಯಿಂದ ಬೆಳೆ ಹಾನಿ ಆಗಿದೆ‌. ಸಿಎಂ ಜೊತೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಅಲ್ಲದೇ, ಮಂಡ್ಯದಲೂ ಭಾರೀ ಮಳೆಗೆ ಶ್ರೀರಂಗಪಟ್ಟಣ ದಸರಗುಪ್ಪೆ ಸೇರಿ ಹಲವೆಡೆ ಹಾನಿಯಾಗಿದೆ. ಕೆ.ಹೆಚ್.ಬಿ ಕಾಲೋನಿಗೂ...

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

Political News: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಡಾ. ಸುಭಾಷ್ ಪಾಲ್ಕರ್ ನೈಸರ್ಗಿಕ ಕೃಷಿ ಮಾದರಿಯ ಸಾಧಕ ಬಾಧಕಗಳ ಕುರಿತು ಸಹಜ ಕೃಷಿ ಜಾಗೃತಿ, ಸಂಘಟನೆಯಲ್ಲಿ ತೊಡಗಿರುವ...

ಜಿಲ್ಲೆಯ ಎಲ್ಲಾ ಮನೆಗಳ ಮೇಲೆ ಕನ್ನಡ ಬಾವುಟ ಹಾರಾಡಲಿ: ಸಚಿವ ಚಲುವರಾಯಸ್ವಾಮಿ

Mandya News: ಮಂಡ್ಯ: ಜಿಲ್ಲೆಯ ಎಲ್ಲಾ ಮನೆ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವ ಮೂಲಕ ಜಿಲ್ಲೆಯ ಜನತೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ವಾಗತಿಸುವುದರ ಜೊತೆಗೆ ಸಮ್ಮೇಳನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ...

ಫೆಬ್ರವರಿ. 02ರಂದು ಮನ್ಮುಲ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಳಿಸಲು ಕೃಷಿ ಸಚಿವರ ಕರೆ

Mandya: ಮದ್ದೂರು: ಫೆಬ್ರವರಿ. 02 ರಂದು ಮನ್ಮುಲ್ ಚುನಾವಣೆಯನ್ನು ಜಿಲ್ಲಾಧಿಕಾರಿಗಳು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಪರವಾದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದರು. ಈ ಚುನಾವಣೆಯಲ್ಲಿ ಯಾವುದೇ ಪಕ್ಷದ ಗುರುತು ಇರುವುದಿಲ್ಲ, ಪಕ್ಷದ ಪರವಾಗಿ...

ಕುಮಾರಸ್ವಾಮಿ ಮಾತಿನಲ್ಲಿ ಬುದ್ದಿವಂತರು, ಅಭಿವೃದ್ಧಿಯಲ್ಲಲ್ಲ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Mandya: ಮದ್ದೂರು: ಕೇಂದ್ರ ಸಚಿವ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಲ್ಲಿ ಬುದ್ದಿವಂತರು, ಕ್ಷೇತ್ರದ ಅಭಿರುದ್ದಿಯಲ್ಲಿ ಯೋಜನತ್ಮಕ ಕೊಡುಗೆಯಿಲ್ಲ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಗುದ್ದು ನೀಡಿದರು. https://youtu.be/ikd_VIxkEk0 ತಾಲೂಕಿನ ಕದಲೂರು ಗ್ರಾಮದಲ್ಲಿನ ಶಾಸಕ ಕದಲೂರು ಉದಯ್. ಕೆ.ಎಂ ನಿವಾಸದಲ್ಲಿ ಸುದ್ಧಿಗಾರರರೊಂದಿಗೆ ಅವರು ಮಾತನಾಡಿದರು. ಕ್ಷೇತ್ರದಲ್ಲಿಯೇ ಇದ್ದು ಅಭಿವೃದ್ಧಿ...

ಕನ್ನಡವೆಂಬ ಭಾವ ಸೇತು ವಿಶ್ವದೆಲ್ಲೆಡೆ ಬೆಸೆದಿದೆ : ಎನ್ ಚಲುವರಾಯಸ್ವಾಮಿ

Political News: ಕನ್ನಡ ಎಂದರೆ ಕೇವಲ ಭಾಷೆಯಲ್ಲ ಅದೊಂದು ಭಾವ ಸೇತು. ವಿಶ್ವದೆಲ್ಲೆಡೆ ಮನಸ್ಸು, ಸಂಸ್ಕೃತಿಗಳನ್ನು ಬೆಸೆಯುತ್ತಾ ಬೆಳೆಯುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು. ಅಮೇರಿಕಾದ ವರ್ಜಿನಿಯಾ ರಾಜ್ಯದ ರಿಚ್ಮಂಡ್ ನಲ್ಲಿ ನಡೆಯುತ್ತಿರುವ ಅಕ್ಕಾ (ಅಮೇರಿಕಾ ಕನ್ನಡ ಸಂಘಟನೆಗಳ ಒಕ್ಕೂಟ) ಸಮ್ಮೇಳನದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. https://youtu.be/OJBFAyZ56C4 ಕರ್ನಾಟಕದಲ್ಲೇ ಕನ್ನಡದ ಕಾರ್ಯಕ್ರಮಗಳ...

ಕೃಷಿ ಯಂತ್ರೋಪಕರಣ ಉತ್ಪಾದನೆ: ರಾಜ್ಯದಲ್ಲಿ ಹೂಡಿಕೆಗೆ ಸಚಿವ ಚಲುವರಾಯಸ್ವಾಮಿ ಆಹ್ವಾನ

ಬೊನೆ , ಅಯೋವಾ( ಅಮೇರಿಕಾ) ಆ 28 : ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ...

ಕೃಷ್ಣರಾಜ ಸಾಗರ ಸುಭದ್ರವಾಗಿದೆ, ಆತಂಕದ ಅವಶ್ಯಕತೆ ಇಲ್ಲ: ಎನ್ ಚಲುವರಾಯಸ್ವಾಮಿ

Mandya News: ಕೃಷ್ಣರಾಜ ಸಾಗರ ಸುಭದ್ರವಾಗಿದೆ. ಯಾವುದೇ ಆತಂಕ ಬೇಡ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕಾವೇರಿ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ 948 ಕೆರೆಗಳಿದ್ದು, ಕೆರೆ ತುಂಬಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಬಾರಿ ಉತ್ತಮ ಮಳೆ ಯಾಗಿದ್ದು, ಬೆಳೆಗಳಿಗೆ ನೀರಿನ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img