Tuesday, August 4, 2026

N.Cheluvarayaswamy

Political News: ವಕೀಲರ ಸಭಾಂಗಣ ಶಂಕುಸ್ಥಾಪನೆ ಮಾಡಿದ ಸಚಿವ ಚಲುವರಾಯಸ್ವಾಮಿ

Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು. https://youtu.be/m1ejzmKKREU ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ...

ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://youtu.be/wIj--sZdc4Q ನದಿ ಪಾತ್ರದ ತಗ್ಗು...

ಸಚಿವರಿಂದ ಅಧ್ಯಾಪನ ವಿಜ್ಞಾನೋತ್ಸವ – 2024 ರ ಕಾರ್ಯಕ್ರಮದ ಲಾಂಛನ ಬಿಡುಗಡೆ

Mandya News:ಮಂಡ್ಯ.ಜು.14: ಅಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಡ್ಯ ರವರು ಮಂಡ್ಯ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬೆಂಗಳೂರು ಹಾಗೂ ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ (ISRO) ಬೆಂಗಳೂರು* ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ತರಂಗ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img