Friday, September 18, 2026

N.Cheluvarayaswamy

ಅಕ್ಟೋಬರ್ 4 ರಿಂದ ಶ್ರೀರಂಗಪಟ್ಟಣ ದಸರಾ: ಸಚಿವ ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಐತಿಹಾಸಿಕ‌ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು...

Political News: ವಕೀಲರ ಸಭಾಂಗಣ ಶಂಕುಸ್ಥಾಪನೆ ಮಾಡಿದ ಸಚಿವ ಚಲುವರಾಯಸ್ವಾಮಿ

Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು. https://youtu.be/m1ejzmKKREU ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ...

ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://youtu.be/wIj--sZdc4Q ನದಿ ಪಾತ್ರದ ತಗ್ಗು...

ಸಚಿವರಿಂದ ಅಧ್ಯಾಪನ ವಿಜ್ಞಾನೋತ್ಸವ – 2024 ರ ಕಾರ್ಯಕ್ರಮದ ಲಾಂಛನ ಬಿಡುಗಡೆ

Mandya News:ಮಂಡ್ಯ.ಜು.14: ಅಧ್ಯಾಪನ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ ) ಮಂಡ್ಯ ರವರು ಮಂಡ್ಯ ಜಿಲ್ಲಾಡಳಿತ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬೆಂಗಳೂರು ಹಾಗೂ ಇಂಡಿಯನ್ ಸೈನ್ಸ್ ರಿಸರ್ಚ್ ಆರ್ಗನೈಸೇಷನ್ (ISRO) ಬೆಂಗಳೂರು* ಸಂಸ್ಥೆಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ತರಂಗ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img