Tuesday, December 23, 2025

N H konareddy

Joshi : ಮಹದಾಯಿ ಕುರಿತು ಕೋನರೆಡ್ಡಿಗೆ ತಿರುಗೇಟು ಕೊಟ್ಟ ಜೋಶಿ..!

ಹುಬ್ಬಳ್ಳಿ :ಮೊದಲಿನಿಂದಲೂ ಮಹದಾಯಿ ಕಾಮಗಾರಿ ವಿಚಾರವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ವಿಚಾರವಾಗಿ ಕೋನರೆಡ್ಡಿಯವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಿರುಗೇಟು ನೀಡಿದ್ದಾರೆ. ನಮಗೆ ಮಹಾದಾಯಿ ಬಗ್ಗೆ ಬದ್ದತೆ ಇದೆ. ಕೋನರೆಡ್ಡಿ ಕೂಡಾ ಆ ಕಡೆ ಈ ಕಡೆ ಓಡಾಡಿ ಬಂದಿದ್ದಾರೆ. ಅವರೇನು ಮೊದಲು ಕಾಂಗ್ರೆಸ್ ನಲ್ಲಿ ಇರಲಿಲ್ಲ. ಕಾಂಗ್ರೆಸ್ ಹೋದ ತಕ್ಷಣ ಕೋನರೆಡ್ಡ...

ಕೈಕೊಟ್ಟ ಮುಂಗಾರು: ಮಳೆಗಾಗಿ ದೇವರ ಮೊರೆಹೋದ ಶಾಸಕ ಕೋನರೆಡ್ಡಿ..

Hubballi News: ಹುಬ್ಬಳ್ಳಿ: ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಈ ಕಾರಣಕ್ಕೆ, ನವಲಗುಂದ ಶಾಸಕ, ಎನ್.ಹೆಚ್.ಕೋನರೆಡ್ಡಿ, ಮಳೆಗಾಗಿ ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದ್ದಾರೆ. ಮಳೆಗಾಗಿ ದೇವರ ಮೊರೆ ಹೋಗಿರುವ ಶಾಸಕರು, ಧಾರವಾಡ ಜಿಲ್ಲೆಯ ನವಲಗುಂದ ಗ್ರಾಮದೇವತೆಗೆ ದಂಪತಿ ಸಮೇತ ಉಡಿ ತುಂಬುವ ಮೂಲಕ ಪೂಜೆ ಸಲ್ಲಿಸಿ, ಮಳೆ ಬರುವ ಹಾಗೆ...

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ  ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ...
- Advertisement -spot_img

Latest News

”ಅಂದೇ ಕ್ರಿಕೆಟ್ ಬಿಡಲು ಯೋಚಿಸಿದ್ದೆ” ಸತ್ಯ ಬಿಚ್ಚಿಟ್ಟ ರೋಹಿತ್ ಶರ್ಮಾ

ಇಂದು 38ರ ಹರೆಯದಲ್ಲೂ ಭರ್ಜರಿ ಫಾರ್ಮ್‌ನಲ್ಲಿ ಆಟ ಮುಂದುವರಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೂ ಒಂದು ಹಂತದಲ್ಲಿ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ತೊರೆಯಬೇಕು...
- Advertisement -spot_img