Tuesday, May 5, 2026

N.M.Suresh

ಕಾಂಪ್ರಮೈಸ್ ಮಾಡಿಕೊಂಡು ಸೇಫ್ ಮಾಡೋ ಪ್ರಮೇಯ ಇಲ್ಲ: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್

Sandalwood News: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಸುದ್ದಿಗೋಷ್ಠಿ ನಡೆಸಿ, ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದು,  ಈ ಅನ್ಯಾಯವನ್ನ ಖಂಡಿಸಲೇಬೇಕು. ದರ್ಶನ್ ಚಿತ್ರರಂಗದ ಮೇರುನಟ. ಮೊದಲು ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ. ನಾಳೆ ನಾವೆಲ್ಲಾ ದುರ್ಗಕ್ಕೆ ಹೋಗ್ತೀವಿ. ಕಾನೂನಿನಡಿ ಪೊಲೀಸರು ಕಾರ್ಯ ಮಾಡ್ತಿದ್ದಾರೆ.. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದಿದ್ದಾರೆ. ಅಲ್ಲದೇ ಬ್ಯಾನ್ ವಿಚಾರ ಕಲಾವಿದರ ಸಂಘ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img