Sandalwood News: ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಸುದ್ದಿಗೋಷ್ಠಿ ನಡೆಸಿ, ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದು, ಈ ಅನ್ಯಾಯವನ್ನ ಖಂಡಿಸಲೇಬೇಕು. ದರ್ಶನ್ ಚಿತ್ರರಂಗದ ಮೇರುನಟ. ಮೊದಲು ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ. ನಾಳೆ ನಾವೆಲ್ಲಾ ದುರ್ಗಕ್ಕೆ ಹೋಗ್ತೀವಿ. ಕಾನೂನಿನಡಿ ಪೊಲೀಸರು ಕಾರ್ಯ ಮಾಡ್ತಿದ್ದಾರೆ.. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದಿದ್ದಾರೆ.
ಅಲ್ಲದೇ ಬ್ಯಾನ್ ವಿಚಾರ ಕಲಾವಿದರ ಸಂಘ...