www.karnatakatv.net :ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ ಸಂಪೂರ್ಣ ಬಹುಮತದ ಗೆಲುವಿಗೆ ಈಗಿನಿಂದಲೇ ರಣ ತಂತ್ರ ರೂಪಿಸ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಾಬಲ್ಯವಿರೋ ಹಳೆ ಮೈಸೂರು ಭಾಗಗಳಲ್ಲಿ ಬಲವರ್ಧನೆಗೆ ಕಮಲ ಮುಂದಾಗಿದೆ.
ಬಿಜೆಪಿಗೆ ಮುಂದಿನ 2023ರ ಚುನಾವಣೆಗೆ ಹೆಚ್ಚು ಮಹತ್ವ ನೀಡ್ತಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿ ನಾಯಕರು ಕಾರ್ಯಕರ್ತರು, ಮುಖಂಡರ ಜೊತೆ ಚುನಾವಣೆ ಎದುರಿಸೋ...
www.karnatakatv.net : ಬೆಂಗಳೂರು : ಬಿಜೆಪಿ ಶಾಸಕರು ಮುಂದಿನ ಸಿಎಂ ಆಯ್ಕೆ ಮಾಡುವಲ್ಲಿ ಬ್ಯುಸಿಯಾಗಿದ್ರೆ ಬಿಸ್ಪಿ ಶಾಸಕ ಎನ್ ಮಹೇಶ್ ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ.. ಈ ಕುರಿತು ಯಡಿಯೂರಪ್ಪ ನಿವಾಸ ಕಾವೇರಿ ಬಳಿ ಮಾತನಾಡಿದ ಕೊಳ್ಳೆಗಾಲ ಶಾಸಕ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡ್ತಿದ್ದು, ಬಹುತೇಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೆ ಒಲವು ತೋರಿಸಿದ್ದಾರೆ. ಹೀಗಾಗಿ...