Saturday, April 19, 2025

N.Shashikumar

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವಾಗಿತ್ತು. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಅಂತ ಸುಪ್ರೀಂ ಕೋರ್ಟ್ ಸೂಚನೆ ಇದೆ ಅದರಂತೆ ನಡೆದಿದೆ. ಈಗ ಮರಣೋತ್ತರ ಪರೀಕ್ಷೆ...

ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಕೊಡಬೇಕಿದ್ದ ಆಹಾರಕ್ಕೆ ಕನ್ನ ಪ್ರಕರಣ: 26 ಜನರ ಬಂಧನ

Hubli News: ಹುಬ್ಬಳ್ಳಿ: ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಕೊಡಬೇಕಿದ್ದ ಆಹಾರಕ್ಕೆ ಕನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸರಿಂದ 26 ಜನರ ಬಂಧನವಾಗಿದ್ದು, ಎರಡು ವಾಹನ, 4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ವಶಕ್ಕೆ ಪಡೆಯಲಾಗಿದೆ. ಶಿವಕುಮಾರ ದೇಸಾಯಿ, ಬಸವರಾಜ ಭದ್ರಶೆಟ್ಟಿ, ಮೊಹಮ್ಮದ್ ಗೌಸ್ ಖಲೀಫಾ, ಗೌತಮ್ ಸಿಂಗ್ ಠಾಕೂರ್, ಮಂಜುನಾಥ ಮಾದರ, ಫಕ್ಕೀರೇಶ ಹಲಗಿ, ಕೃಷ್ಣ ಮಾದರ, ರವಿ...

Hubli News: ಹುಬ್ಬಳ್ಳಿಯಲ್ಲಿ ಮೀಟರ್‌ ಬಡ್ಡಿ ಕಿರುಕುಳಕ್ಕೆ ವ್ಯಕ್ತಿ ಬಲಿ ಕೇಸ್‌ ಬಗ್ಗೆ ಶಶಿಕುಮಾರ್ ಪ್ರತಿಕ್ರಿಯೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ಧಪ್ಪ ಕೆಂಚಣ್ಣವರ್ ಎಂಬ ವ್ಯಕ್ತಿ‌ ಸಾಲದ ವಿಚಾರವಾಗಿ ಆತಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ರಾತ್ರಿ ಡೆತ್ ನೋಟ್ ಬರೆದು ಸ್ಟೇಟಸ್ ಇಟ್ಟುಕೊಂಡಿದ್ದಾನೆ. ಮಹೇಶ ಎಂಬುವವನಿಂದ ಹಲವು ವರ್ಷಗಳ ಹಿಂದೆ 10 ಲಕ್ಷ ಸಾಲ...

ಅಧಿಕಾರ ವಹಿಸಿಕೊಂಡ ದಿನವೇ ಮಧ್ಯರಾತ್ರಿ ಠಾಣೆಗಳಿಗೆ ವಿಸಿಟ್ ಕೊಟ್ಟ ಕಮಿಷನರ್ ಎನ್.ಶಶಿಕುಮಾರ್

Hubli News: ಹುಬ್ಬಳ್ಳಿ : ಹು-ಧಾ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ ದಿನವೇ ಕಮಿಷನರ್ ಎನ್ ಶಶಿ ಕುಮಾರ ನಗರದಲ್ಲಿನ ಕೆಲವು ಪೊಲೀಸ್ ಠಾಣೆಗಳಿಗೆ ಸರ್ಪೈಸ್ ವಿಸೀಟ್ ಕೊಟ್ಟು. ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ವೀಕ್ಷಣೆ ಮಾಡಿದ್ದಾರೆ. https://youtu.be/JBGwPgQCo9s ಎನ್ ಶಶಿಕುಮಾರ್ ಅವರು ನಿನ್ನೇ (ಬುಧವಾರ) ಬೆಂಗಳೂರಿನಿಂದ ಹುಬ್ಬಳ್ಳಿಗೆ ರಸ್ತೆ ಮಾರ್ಗದ ಮೂಲಕ ಆಗಮಿಸಿ, ಸಂಜೆ 8...

ಸಾರ್ವಜನಿಕ ನೆಮ್ಮದಿ ಹಾಳು ಮಾಡುವ 1% ಜನರಿಗಾಗಿ ಕಾಂಪ್ರಮೈಸ್ ಮಾಡಿಕೊಳ್ಳೋದಿಲ್ಲ:ಕಮೀಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಶಶಿಕುಮಾರ್ ನಿನ್ನೆ ಅಧಿಕಾರ ಸ್ವೀಕರಿಸಿದ್ದು, ಇಂದು ಪುಂಡರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹುಬ್ಬಳ್ಳಿ ಆಯುಕ್ತರ ಕಚೇರಿಯಲ್ಲಿ ಮಾತನಾಡಿದ ಶಶಿಕುಮಾರ್, ಡ್ರಗ್ಸ್, ಗಾಂಜಾ ಸೇರಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುತ್ತೇನೆ.  ಅವಳಿನಗರದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಶ್ರಮ ಪಡ್ತೇವೆ. ಹುಬ್ಬಳ್ಳಿ ಧಾರವಾಡ ವಾಣಿಜ್ಯ ನಗರಿ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img