Sunday, January 25, 2026

n shivkumar

Hubballi : ಕಮೀಷನರೇಟ್ ನಿಂದ ಸೌಹಾರ್ದತೆ ಸಭೆ : ಸರ್ವಧರ್ಮದ ಸಮನ್ವಯತೆ ಅಗತ್ಯ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಸರ್ವಧರ್ಮದ ಸೌಹಾರ್ದತೆ ಸಭೆಯನ್ನು ನಡೆಸಲಾಯಿತು. ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಶಿಖ್ ಸೇರಿದಂತೆ ಸರ್ವ ಧರ್ಮದ ಧರ್ಮ ಗುರುಗಳ ನೇತೃತ್ವದಲ್ಲಿ ಶಾಂತಿ ಸೌಹಾರ್ದತೆಯ ಸಭೆಯನ್ನು ನಡೆಸಲಾಗಿದ್ದು, ಎಲ್ಲರೂ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img