Thursday, August 6, 2026

n shivkumar

Hubballi : ಕಮೀಷನರೇಟ್ ನಿಂದ ಸೌಹಾರ್ದತೆ ಸಭೆ : ಸರ್ವಧರ್ಮದ ಸಮನ್ವಯತೆ ಅಗತ್ಯ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಸರ್ವಧರ್ಮದ ಸೌಹಾರ್ದತೆ ಸಭೆಯನ್ನು ನಡೆಸಲಾಯಿತು. ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಶಿಖ್ ಸೇರಿದಂತೆ ಸರ್ವ ಧರ್ಮದ ಧರ್ಮ ಗುರುಗಳ ನೇತೃತ್ವದಲ್ಲಿ ಶಾಂತಿ ಸೌಹಾರ್ದತೆಯ ಸಭೆಯನ್ನು ನಡೆಸಲಾಗಿದ್ದು, ಎಲ್ಲರೂ...
- Advertisement -spot_img

Latest News

ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಫಿಕ್ಸ್ – ನಮ್ಮ ನೀರು ನಮ್ಮ ಹಕ್ಕು!

ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...
- Advertisement -spot_img