Tuesday, March 17, 2026

N. T. Rama Rao Jr

N. T. Rama Rao Jr : ಕೃಷ್ಣನ ಮೊರೆ ಹೋದ ಜೂ.ಎನ್‌ಟಿಆರ್: ಪ್ರೀತಿಯಿಂದ ಬರಮಾಡಿಕೊಂಡ ರಿಷಭ್‌ ಶೆಟ್ಟಿ

ತೆಲುಗು ಚಿತ್ರರಂಗದ ಸೂಪರ್‌ ಹೀರೋ ಜೂ.ಎನ್‌ಟಿಆರ್‌ ಅವರು ಶನಿವಾರ ಉಡುಪಿಯ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ತಮ್ಮ ತಾಯಿಯೊಂದಿಗೆ ಆಗಮಿಸಿದ ಜೂ.ಎನ್‌ಟಿ ಆರ್‌ ಅವರನ್ನು ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಭ್‌ ಶೆಟ್ಟಿ ಅವರು ಪ್ರೀತಿಯಿಂದ ಬರಮಾಡಿಕೊಂಡರು. ಈ ವೇಳೆ ರಿಷಭ್‌ ಶೆಟ್ಟಿ ಅವರಿಗೆ ತಮ್ಮ ತಾಯಿಯನ್ನು ಜೂ.ಎನ್‌ಟಿಆರ್‌ ಅವರು ಪರಿಚಯ ಮಾಡಿಕೊಟ್ಟರು. ರಿಷಭ್‌...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img