Monday, August 10, 2026

N. T. Rama Rao Jr

N. T. Rama Rao Jr : ಕೃಷ್ಣನ ಮೊರೆ ಹೋದ ಜೂ.ಎನ್‌ಟಿಆರ್: ಪ್ರೀತಿಯಿಂದ ಬರಮಾಡಿಕೊಂಡ ರಿಷಭ್‌ ಶೆಟ್ಟಿ

ತೆಲುಗು ಚಿತ್ರರಂಗದ ಸೂಪರ್‌ ಹೀರೋ ಜೂ.ಎನ್‌ಟಿಆರ್‌ ಅವರು ಶನಿವಾರ ಉಡುಪಿಯ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ತಮ್ಮ ತಾಯಿಯೊಂದಿಗೆ ಆಗಮಿಸಿದ ಜೂ.ಎನ್‌ಟಿ ಆರ್‌ ಅವರನ್ನು ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಭ್‌ ಶೆಟ್ಟಿ ಅವರು ಪ್ರೀತಿಯಿಂದ ಬರಮಾಡಿಕೊಂಡರು. ಈ ವೇಳೆ ರಿಷಭ್‌ ಶೆಟ್ಟಿ ಅವರಿಗೆ ತಮ್ಮ ತಾಯಿಯನ್ನು ಜೂ.ಎನ್‌ಟಿಆರ್‌ ಅವರು ಪರಿಚಯ ಮಾಡಿಕೊಟ್ಟರು. ರಿಷಭ್‌...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img