https://www.youtube.com/watch?v=ZE2yoExjO58
ಇಂದು ಬೆಳ್ಳಂಬೆಳಿಗ್ಗೆ ಕುಂದಾನಗರಿ ಬೆಳಗಾವಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಹಲವಾರು ಪ್ರಕರಣದಲ್ಲಿ ಕರ್ನಾಟಕ- ಮಹಾರಾಷ್ಟ್ರ ಪೋಲಿಸರಿಗೆ ಬೇಕಾಗಿದ್ದ ಅಂತರ್ ರಾಜ್ಯ ಸುಪಾರಿ ಹಂತಕನ ಕಾಲಿಗೆ ಪೋಲಿಸರು ಗುಂಡು ಹೊಡೆದಿದ್ದು, ಈ ಮೂಲಕ ಕ್ರಿಮಿನಲ್ಗಳ ಆಟಾಟೋಪಕ್ಕೆ ಉತ್ತರ ನೀಡಲು ಎನ್ ಕೌಂಟರ್ ಸ್ಪೆಶಲಿಸ್ಟ್ ಎನ್.ವಿ.ಭರಮನಿ ಮತ್ತೆ ತಮ್ಮ ಪಿಸ್ತೂಲ್ ಅನ್ನು ಕೈಗೆತ್ತಿಕೊಂಡು ಅಖಾಡಕ್ಕಿಳಿದ್ದಾರೆ. ಇದು ಬೆಳಗಾವಿ...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...