Tuesday, August 18, 2026

Naathuram Ghodse

ನಟ ಕಮಲ್ ಹಾಸನ್ ಗೆ ಜಾಮೀನು ಮಂಜೂರು

ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...
- Advertisement -spot_img

Latest News

ಬಿಡದಿ ಟೌನ್‌ಶಿಪ್‌ಗೆ JDS ವಿರೋಧ – ದಳಪತಿಗಳಿಂದ ‘ವಿಧಾನಸೌಧ ಚಲೋ’!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಕಾವೇರಿದೆ ಬದ್ಧವೈರಿಗಳ ಜಟಾಪಟಿ. ಕಾಂಗ್ರೆಸ್ ಸರ್ಕಾರದ ಪ್ರಸ್ತಾವಿತ ಬಿಡದಿ ಟೌನ್‌ಶಿಪ್‌ ಯೋಜನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಜೆಡಿಎಸ್ ಪಕ್ಷದಿಂದ ಬೆಂಗಳೂರಿನಲ್ಲಿ...
- Advertisement -spot_img