Saturday, March 21, 2026

Naathuram Ghodse

ನಟ ಕಮಲ್ ಹಾಸನ್ ಗೆ ಜಾಮೀನು ಮಂಜೂರು

ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img