Wednesday, April 22, 2026

nadahabba dasara

ರಿಲ್ಯಾಕ್ಸ್‌ ಮೂಡ್‌ನಲ್ಲಿ ಗಜಪಡೆ : ಈ ಬಾರಿ ಸಂಜೆಯಲ್ಲಿ ಅರಮನೆಗೆ ಎಂಟ್ರಿ

ವಿಶ್ವ ವಿಖ್ಯಾತ ನಾಡಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಾಡಿನಿಂದ ನಾಡಿಗೆ ಗಜಪಡೆ ಎಂಟ್ರಿ ಕೊಟ್ಟಿದೆ. ಸೋಮವಾರ ನಾಗರಹೊಳೆ ಸಮೀಪದ ವೀರನಹೊಸಹಳ್ಳಿಯಿಂದ ಗಜಯಪಣದ ಮೂಲಕ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ತಂಡ ಮೈಸೂರಿಗೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿವೆ. ಸದ್ಯ ಗಜಪಡೆ ರಿಲ್ಯಾಕ್ಸ್‌ ಮೂಡ್‌ ನಲ್ಲಿದ್ದು, ದಸರಾ ಆನೆಗಳನ್ನು ನೋಡಲು ಜನರು ತಂಡೋಪ...

Mysore dasara: ಮೈಸೂರಿನಲ್ಲಿ ನಡೆಯಲಿರುವ ದಸರಾ ಉತ್ಸವಕ್ಕೆ ಕರ್ನಾಟಕ ರಾಜ್ಯಪಾಲರು, ಸಿಎಂಗೆ ಔಪಚಾರಿಕ ಆಹ್ವಾನ..!

ರಾಜ್ಯ ಸುದ್ದಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರು ಬುಧವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಉತ್ಸವಕ್ಕೆ ಆಗಮಿಸುವಂತೆ ಔಪಚಾರಿಕವಾಗಿ ಆಹ್ವಾನಿಸಿದ್ದಾರೆ. ಆಮಂತ್ರಣ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳಿಗೂ ನಾಸ್ಟಾಲ್ಜಿಕ್ ಬಂತು. "ದಸರಾ ನನ್ನ ಊರಿನ ಹಬ್ಬ. ನಾನು ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img