Wednesday, September 9, 2026

#nadakacheri

Aadhar card : ನಾಯಕನಹಟ್ಟಿ ನಾಡಕಚೇರಿ ಆಧಾರ್ ನೊಂದಣಿಗೆ ಮುಗಿಬಿದ್ದ ಜನತೆ…

ಚಿತ್ರದುರ್ಗ: ಸರ್ಕಾರದ ಅನ್ನಭಾಗ್ಯ. ಗೃಹಲಕ್ಷ್ಮಿ .ಗೃಹಜೋತಿ .ಮುಂತಾದ ಯೋಜನೆಗಳಿಗೆ ಆಧಾರ್ ನೋಂದಣಿ ಬಹು ಮುಖ್ಯವಾದ ಕಾರಣ ನಾಡಕಛೇರಿ ಮುಂಬಾಗದಲ್ಲಿ ಸರದಿ ಸಾಲಿನಲ್ಲಿ ಗರ್ಭಿಣಿಯರು ಮಕ್ಕಳು ವೃದ್ಧರು ಪರದಾಡುತ್ತಿರುವ ದೃಶ್ಯ ಇಂದು ಕಂಡುಬಂದಿತು. ನಾಡ ಕಚೇರಿಯ ಸಿಬ್ಬಂದಿ ಟೋಕನ್ ವ್ಯವಸ್ಥೆ ಮಾಡಿದ್ದರೂ ಕೂಡ ಈ ಸಮಸ್ಯೆ ಬಗೆಹರಿಯುತ್ತಿಲ್ಲ. ಜನ ಗೊಂದಲಕ್ಕೆ ಬಿದ್ದು ಆತುರದಲ್ಲಿ ನಾಡಕಚೇರಿಗೆ ಬರುತ್ತಿದ್ದಾರೆ. ಶಕುಂತಲಾ...
- Advertisement -spot_img

Latest News

ಗೃಹಲಕ್ಷ್ಮೀ ಯೋಜನೆಗೆ 3 ವರ್ಷವೆಂದು ಕೋಟಿ ಖರ್ಚು ಮಾಡುವ ಬದಲು ಬಾಕಿ ನೀಡಬಹುದಿತ್ತಲ್ಲಾ..?: ಸಿ.ಟಿ.ರವಿ

Political News: ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾಗ, ಅಲ್ಲಿನ ಕೆಲ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂತಾ ಎಂದು ಕೇಳಿದಾಗ, ಇನ್ನೂ...
- Advertisement -spot_img