Wednesday, October 15, 2025

nadaprabhu kempegowda

ಬಸವ vs ಕೆಂಪೇಗೌಡ ಮೆಟ್ರೋ – ಶುರುವಾಯ್ತು ನಾಮಕರಣ ವಾರ್‌

ಬೆಂಗಳೂರು ಮೆಟ್ರೋಗೆ ಬಸವ ಮೆಟ್ರೋ ಎಂದು ಮರುನಾಮಕರಣ ಮಾಡುವ ಬಗ್ಗೆ ಚರ್ಚೆ ಆರಂಭವಾಗಿದೆ. ಅಕ್ಟೋಬರ್‌ 4ರಂದು ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ವೀರಶೈವ-ಲಿಂಗಾಯತ ಸಮಾಜದವರು ಮೆಟ್ರೋಗೆ ಬಸವಣ್ಣನ ಹೆಸರಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಒತ್ತಾಯಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ...

ಕೆಂಪೆಗೌಡರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ: ಬೆಂಗಳೂರು ಸಹಜ ಸ್ಥಿತಿಗೆ ಬರುವಂತೆ ವಿಶ್ ಮಾಡಿದ ಡಿ ಬಾಸ್..!

ಇವತ್ತು ನಾಡಪ್ರಭು ಕೆಂಪೇಗೌಡರ 511ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ನ್ಯಾಷನಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. https://youtu.be/lQhZ2gPsBYA ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್ ಅಶೋಕ್, ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ದೇಶಿಕೇಂದ್ರ ಸ್ವಾಮೀಜಿ,...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img