Sunday, February 22, 2026

nadaprabhu kempegowda

ಬಸವ vs ಕೆಂಪೇಗೌಡ ಮೆಟ್ರೋ – ಶುರುವಾಯ್ತು ನಾಮಕರಣ ವಾರ್‌

ಬೆಂಗಳೂರು ಮೆಟ್ರೋಗೆ ಬಸವ ಮೆಟ್ರೋ ಎಂದು ಮರುನಾಮಕರಣ ಮಾಡುವ ಬಗ್ಗೆ ಚರ್ಚೆ ಆರಂಭವಾಗಿದೆ. ಅಕ್ಟೋಬರ್‌ 4ರಂದು ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ವೀರಶೈವ-ಲಿಂಗಾಯತ ಸಮಾಜದವರು ಮೆಟ್ರೋಗೆ ಬಸವಣ್ಣನ ಹೆಸರಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಒತ್ತಾಯಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ...

ಕೆಂಪೆಗೌಡರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ: ಬೆಂಗಳೂರು ಸಹಜ ಸ್ಥಿತಿಗೆ ಬರುವಂತೆ ವಿಶ್ ಮಾಡಿದ ಡಿ ಬಾಸ್..!

ಇವತ್ತು ನಾಡಪ್ರಭು ಕೆಂಪೇಗೌಡರ 511ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ನ್ಯಾಷನಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. https://youtu.be/lQhZ2gPsBYA ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್ ಅಶೋಕ್, ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ದೇಶಿಕೇಂದ್ರ ಸ್ವಾಮೀಜಿ,...
- Advertisement -spot_img

Latest News

Political News: ಕುಮಾರಸ್ವಾಮಿಯವರ ಆರೋಪವನ್ನು ನಾನು ತಮಾಷೆಯಾಗಿ ಸ್ವೀಕರಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನಿನ್ನೆ ಸಾಲು ಸಾಲು ಟ್ವೀಟ್ ಮಾಡಿದ್ದು, ಇಂದು ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು...
- Advertisement -spot_img