Saturday, April 19, 2025

Naga chaithanya

ಮಾಜಿ ಪತಿ ನಾಗಚೈತನ್ಯನಿಗಾಗಿ ಖರ್ಚು ಮಾಡಿದ್ದ ಹಣ ವೇಸ್ಟ್ ಆಯ್ತು ಎಂದ ನಟಿ ಸಮಂತಾ..

Movie News: ತೆಲುಗು ನಟ ಅಕ್ಕಿನೇನಿ ನಾಗಚೈತನ್ಯಾ ಸಮಂತಾ ಜೊತೆ ಡಿವೋರ್ಸ್ ಪಡೆದ ಬಳಿಕ, ನಟಿ ಶೋಭಿತಾ ಧೂಲಿಪಾಲ್ ಜೊತೆ, ಇತ್ತೀಚೆಗೆ ವಿವಾಹವಾಗಿದ್ದಾರೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಈ ವಿವಾಹ ನೆರವೇರಿದ್ದು, ಹಲವು ಸೆಲೆಬ್ರಿಟಿಗಳು ಈ ಘಟನೆಗೆ ಸಾಕ್ಷಿಯಾಗಿದ್ದರು. ಆದರೆ ಇದರಿಂದ ಸಮಂತಾ ಫ್ಯಾನ್ಸ್ ಮಾತ್ರ ತುಂಬಾ ಬೇಸರಪಟ್ಟಿದ್ದಾರೆ. ಪುರುಷರು ಅದೆಷ್ಟು ಬೇಗ ಮೂವ್ ಆನ್...

ನಾಗ ಚೈತನ್ಯ ದ್ವಿಭಾಷಾ ಚಿತ್ರಕ್ಕೆ ಶೀರ್ಷಿಕೆ ಫೈನಲ್

ಯುವನಟ ನಾಗ ಚೈತನ್ಯ ಅವರು ತೆಲುಗು-ತಮಿಳು ಚಿತ್ರಕ್ಕಾಗಿ ವೆಂಕಟ್ ಪ್ರಭು ಅವರೊಂದಿಗೆ ಮೊದಲ ಬಾರಿಗೆ ಕೈ ಜೊಡಿಸಿದ್ದಾರೆ. ನಿನ್ನೆ ಬಿಡುಗಡೆಯಾದ ಪ್ರೀ ಲುಕ್ ಪೋಸ್ಟರ್ ಪ್ರೇಕ್ಷಕರಿಂದ ಭಾರೀ ಗಮನ ಸೆಳೆದಿದ್ದು, ಇಂದು ನಿರ್ಮಾಪಕರು ಚಿತ್ರದ ಶೀರ್ಷಿಕೆಯನ್ನು ಬಹಿರಂಗಪಡಿಸಿದ್ದಾರೆ. ‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ ಕಸ್ಟಡಿ’ ಎಂಬುದು ಚಿತ್ರದ ಶೀರ್ಷಿಕೆಯಾಗಿದೆ....

ಡಿವೋರ್ಸ್ ಮತ್ತು ಹೊಸ ಲವ್ ಬಗ್ಗೆ ನಟ ನಾಗಚೈತನ್ಯ ಹೇಳಿದ್ದೇನು..?

https://youtu.be/SUwWvakyS0o ಕೆಲ ತಿಂಗಳ ಹಿಂದಷ್ಟೇ ನಟ ನಾಗಚೈತನ್ಯ ಮತ್ತು ನಟಿ ಸಮಂತಾ ಡಿವೋರ್ಸ್ ಪಡೆದು ದೂರವಾಗಿದ್ದಾರೆ. ಅಂದಿನಿಂದ ಇಂದಿನವರೆಗೂ ಸಮಂತಾ ಒಬ್ಬರೇ, ಈ ಬಗ್ಗೆ ಹೇಳಿಕೆ ಕೊಟ್ಟಿದ್ದರು. ನಾಗ ಚೈತನ್ಯ ಇಲ್ಲಿವರೆಗೆ ಈ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಆದ್ರೆ ಸಿನಿಮಾ ಪ್ರಮೋಷನ್‌ ವೇಳೆ ನಡೆದ ಸಂದರ್ಶನವೊಂದರಲ್ಲಿ, ಈ ಬಗ್ಗೆ ಕೇಳಿದಾಗ, ಚೈತನ್ಯ ರಿಪ್ಲೈ ಕೊಟ್ಟಿದ್ದಾರೆ. ಬಾಲಿವುಡ್‌ನಲ್ಲಿ ತಮ್ಮ...

‘’ಮದುವೆ ಅತ್ಯಂತ ಕೆಟ್ಟ ಪದ್ಧತಿ- ಜಾಣರು ಪ್ರೀತಿಸುತ್ತಾರೆ, ದಡ್ಡರು ಮದುವೆಯಾಗುತ್ತಾರೆ’’

ಮದುವೆ ಬಗ್ಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿರರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಂದು ಕೂಡ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನ ಪಡೆದ ಬಗ್ಗೆ ಟ್ವೀಟ್ ಮಾಡಿರು ರಾಮ್ ಗೋಪಾಲ್ ವರ್ಮಾ, ಮದುವೆ ಅನ್ನೋದು, ಪೂರ್ವಜರು ಹೇರಿರುವ ಕೆಟ್ಟ ಪದ್ಧತಿ ಎಂದಿದ್ದಾರೆ. ಇತ್ತೀಚೆಗೆ ಸಮಂತಾ ಮತ್ತು...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img