Friday, September 4, 2026

Naga Panchami

Naga Panchami Special: ನಾಗರ ಪಂಚಮಿ ಮಹತ್ವವೇನು? ಆಚರಣೆ ಹೇಗೆ?

Spiritual: ಇದೀಗ ಆಷಾಢ ನಡೆಯುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಶ್ರಾವಣ ಮಾಸ ಶುರುವಾಗುತ್ತದೆ. ಅಲ್ಲಿಗೆ ಹಬ್ಬಗಳ ಸಂಭ್ರಮ ಶುರುವಾಗುತ್ತದೆ. ಹಾಗಾಗಿ ಇಂದು ಶ್ರೀನಿವಾಸ ಗುರೂಜಿ, ಶ್ರಾವಣ ಮಾಸದ ಶ್ರೇಷ್ಠ ಹಬ್ಬವಾದ ನಾಗರ ಪಂಚಮಿ ಆಚರಣೆ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ನಾಗಪಂಚಮಿಯನ್ನು ಪ್ರಾತಃಕಾಲದಲ್ಲಿ ಮಾಡಬೇಕು. ನಾಗರಕಟ್ಟೆಗಳಿಗೆ ಹೋಗಿ ಅಲ್ಲಿ ಪೂಜೆ ಮಾಡುವುದು ಉತ್ತಮ...

ಗದಗದಲ್ಲಿ ನಾಗಪಂಚಮಿ ಸಂಭ್ರಮ: ನಾಗನಿಗೆ ಹಾಲೆರೆದು ಪೂಜೆ ಸಲ್ಲಿಕೆ

Gadag News: ಗದಗ ಜಿಲ್ಲೆಯಾದ್ಯಂತ ನಾಗರ ಪಂಚಮಿ ಸಂಭ್ರಮ ಮನೆ ಮಾಡಿದೆ. ಮಹಿಳೆಯರು, ಮಕ್ಕಳು ನಾಗರ ದೇವನಿಗೆ ಹಾಲನ್ನ ಎರೆದು ನಾಗರ ಪಂಚಮಿ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಶೆಂಗಾ ಉಂಡಿ, ಎಳ್ಳು ಉಂಡಿ, ಡಾಣಿ ಉಂಡಿ, ರವೆ ಉಂಡಿ,‌ ಕರದಂಟು, ಅಳ್ಳಿಟ್ಟು ಹೀಗೆ ಉಂಡಿಗಳ ಜೊತೆಗೆ ಕಡಲೆ ಉಸುಳಿ ಸೇರಿದಂತೆ ಅನೇಕ...

ಧಾರವಾಡ ಮಾರುಕಟ್ಟೆಯಲ್ಲಿ ನಾಗರಪಂಚಮಿ ಹಬ್ಬದ ಖರೀದಿ ಭರಾಟೆ

Dharwad News: ತವರೂರು ಹಿರಿಮೆಯನ್ನು ಹೆಚ್ಚಿಸುವ ಹಬ್ಬ ನಾಗರ ಪಂಚಮಿ. ಬೆಲೆ ಏರಿಕೆ ಬಿಸಿ ಮಧ್ಯೆ ಹಬ್ಬದ ಖರೀದಿ ಭರಾಟೆ ಧಾರವಾಡ ಮಾರುಕಟ್ಟೆಯಲ್ಲಿ ಜೋರಾಗಿಯೇ ಇದೆ. https://youtu.be/v3PDNVCftx0 ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ಆಚರಣೆಗೆ ಧಾರವಾಡ ಜನರು ಸಿದ್ಧತೆ ಜೋರಾಗಿದ್ದು, ಬೆಲೆ ಏರಿಕೆಯನ್ನು ಲೆಕ್ಕಿಸದೆ ನಗರದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸಿದರು. https://youtu.be/gZP3CnCYhKU ಮನೆ ಮನೆಗಳಲ್ಲಿ ನಾಗರ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img