Thursday, September 10, 2026

nagabushan

Sandalwood: ‘ಟಗರು ಪಲ್ಯ’ ಸಿನಿಮಾ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್

ಸಿನಿಮಾ ಸುದ್ದಿ:ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಹಿರಿಯ ಕಲಾವಿದರಾದ ತಾರಾ,...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img