Sunday, March 29, 2026

nagachaitanya

ನಿಜವಾಗಿಯೇ ಬಿಡ್ತು ನಾಗಚೈತನ್ಯ-ಸಮಂತಾ ವಿಚ್ಛೇದನ ಸುದ್ದಿ…!

www.karnatakatv.net : ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಳ್ಳೋ ಮೂಲಕ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಅನ್ನೋ ಅನುಮಾನ ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ ಈ ಬಗ್ಗೆ  ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಆದ್ರೆ ಇಂದು ಖುದ್ದು...

ಸಮಂತಾ-ನಾಗಚೈತನ್ಯ ಲೈಫಲ್ಲಿ ಹುಳಿ ಹಿಂಡಿದ್ದ್ಯಾರು..!

www.karnatakatv.net :ನಟಿ ಸಮಂತಾ  ಹಾಗೂ ನಾಗ ಚೈತನ್ಯ  ದಾಂಪತ್ಯ ಜೀವನ ಮುರಿದು ಬಿದ್ದಿದೆ ಅನ್ನೋ ಗಾಸಿಪ್ ಸದ್ಯ ಎಲ್ಲೆಡೆ ಹರಿದಾಡ್ತಿದೆ.  ಹೇಳಿ ಮಾಡಿಸಿದ ಜೋಡಿಯಂತಿರೋ ಇವರಿಬ್ಬರ ಮಧ್ಯೆ ಅದೇನಾಯ್ತೋ ಏನೋ ಅಂತ ಅಭಿಮಾನಿಗಳು ಬೇಜಾರಾಗಿದ್ದಾರೆ. ಕಳೆದೊಂದು ತಿಂಗಳಿನಿಂದ ಈ ಗುಸುಗುಸು ಶುರುವಾಗಿದ್ರೂ ಕೂಡ ಸಮಂತಾ ಆಗ್ಲಿ, ನಾಗಚೈತನ್ಯ ಆಗಲಿ ತುಟುಕ್ ಪಿಟುಕ್ ಅಂತಿಲ್ಲ. ಹೌದು, ತಮ್ಮ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img