www.karnatakatv.net : ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಳ್ಳೋ ಮೂಲಕ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಅನ್ನೋ ಅನುಮಾನ ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ ಈ ಬಗ್ಗೆ ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ.
ಆದ್ರೆ ಇಂದು ಖುದ್ದು...
www.karnatakatv.net :ನಟಿ ಸಮಂತಾ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನ ಮುರಿದು ಬಿದ್ದಿದೆ ಅನ್ನೋ ಗಾಸಿಪ್ ಸದ್ಯ ಎಲ್ಲೆಡೆ ಹರಿದಾಡ್ತಿದೆ. ಹೇಳಿ ಮಾಡಿಸಿದ ಜೋಡಿಯಂತಿರೋ ಇವರಿಬ್ಬರ ಮಧ್ಯೆ ಅದೇನಾಯ್ತೋ ಏನೋ ಅಂತ ಅಭಿಮಾನಿಗಳು ಬೇಜಾರಾಗಿದ್ದಾರೆ. ಕಳೆದೊಂದು ತಿಂಗಳಿನಿಂದ ಈ ಗುಸುಗುಸು ಶುರುವಾಗಿದ್ರೂ ಕೂಡ ಸಮಂತಾ ಆಗ್ಲಿ, ನಾಗಚೈತನ್ಯ ಆಗಲಿ ತುಟುಕ್ ಪಿಟುಕ್ ಅಂತಿಲ್ಲ.
ಹೌದು, ತಮ್ಮ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...