Saturday, July 27, 2024

Nagachaithanya

ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..

ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ...

ವಿಚ್ಛೇದನದ ಬಳಿಕ :ನಟಿ ಸಮಂತ ಒಂಟಿತನದ ಮಾತು..!

ಅಕ್ಟೋಬರ್ 2ರಂದು ಸಮಂತ ನಾನು ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ವಿಚ್ಛೇದನದ ಪಡೆದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಸು ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ , ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನೂ...

ಕೈತಪ್ಪಿಹೋದ ಆಫರ್ ಮತ್ತೆ ಕೈಸೇರಿದೆ..!

www.karnatakatv.net: ಸಮಂತಾ ಜೀವನವು ಸಾಕಷ್ಟು ಸುದ್ದಿಯಲ್ಲಿದ್ದರೂ ಕೂಡಾ ಅವರು ತಮ್ಮ ವೃತ್ತಿಯನ್ನು ಮಾತ್ರ ಬಿಟ್ಟಿಲ್ಲ ತಮ್ಮ ಸಿನಿಮಾಗಳ ಕೆಲಸವನ್ನು ತೊರೆದಿಲ್ಲ. ಇತ್ತಿಚ್ಚೆಗೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಇದರ ನಡುವೆ ಸಮಂತಾ ಅವರಿಗೆ ಸಿಕ್ಕಿದ್ದ ಆಫರ್ ಕೂಡಾ ತಪ್ಪಿ ಹೋಗಿತ್ತು, ಆದರೆ ಅದು ಈಗ ಮರಳಿ ಸಮಂತಾ ಕೈಸೇರಿದೆ ಎನ್ನಲಾಗಿದೆ. ಹೌದು.. ಸಮಂತಾ ಮತ್ತು...

ಕೋರ್ಟ್ ನಲ್ಲಿ ನಟಿ ಸಮಂತಾಗೆ ಹಿನ್ನಡೆ..!

ನಟಿ ಸಮಂತಾ –ನಾಗಚೈತನ್ಯ ವಿಚ್ಚೇಧನ ಆಗಿ ಹೋಗಿದೆ. ಆದ್ರೆ  ಇದಕ್ಕೂ ಮೊದಲು ಇವರಿಬ್ಬರ ಬಗ್ಗೆ ಸಾಕಷ್ಟುಗಾಳಿ ಸುದ್ದಿಹರಿದಾಡುತ್ತಿದ್ವು. ಇದರಿಂದ ಸಿಡಿದೆದ್ದಿದ್ದ ಸಮಂತಾ ತಮ್ಮ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಅಪಪ್ರಚಾರ ಮಾಡಿದ್ದವರ ಮೇಲೆ ಕಾನೂನು ಸಮರ ಸಾರಿದ್ದಾರೆ. ಹೌದು, ನಟಿ ಸಮಂತಾರವರ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ತಿಂಗಳಿಂದ ಹಲವು ಸುದ್ದಿಗಳು ಹರಿದಾಡಿದ್ದವು. ಅದರಲ್ಲಯಾವ ಸುದ್ದಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img