Tuesday, October 14, 2025

Nagalakshmi Choudhary

Tumakuru News: ಹೆಣ್ಣುಮಕ್ಕಳಿಗೆ ಈಗ ಹೋರಾಟ ಮನೋಭಾವ ಬಂದಿರುವುದು ಖುಷಿ ವಿಚಾರ: ನಾಗಲಕ್ಷ್ಮೀ

Tumakuru News: ತುಮಕೂರು: ಚಿತ್ರ ನಿರ್ಮಾಪಕನಿಂದ ಮಹಿಳಾ ನಟಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಮಾತನಾಡಿದ್ದಾರೆ. ಸಂಬಂಧಪಟ್ಟ ಡಿಸಿಪಿಗೆ ಪತ್ರ ಬರೆದು ಸಂಪೂರ್ಣ ಮಾಹಿತಿ ಆಯೋಗಕ್ಕೆ ನೀಡುವಂತೆ ಸೂಚಿಸುತ್ತೇನೆ. ಲೈಂಗಿಕ ಕಿರುಕುಳ ಹಾಗೂ ಮಾನಸಿಕ ಹಿಂಸೆ ಬಗ್ಗೆ ಮಹಿಳೆಯರು ಆಯೋಗಕ್ಕೆ ದೂರು ಕೊಡುತ್ತಿರುವುದು ಸಂತೋಷಕರ ವಿಚಾರ....
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img